ಬ್ರೇಕಿಂಗ್ ನ್ಯೂಸ್
12-06-21 02:17 pm Headline Karnataka News Network ದೇಶ - ವಿದೇಶ
ಮುಂಬೈ, ಜೂನ್ 12: ಮುಂಬೈನಲ್ಲಿ ಇದೇ 13 ಮತ್ತು 14ರಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.
ನಿಯಂತ್ರಣ ಕೊಠಡಿಗಳು, ವಿಪತ್ತು ನಿರ್ವಹಣಾ ಕಾರ್ಯ ಕೈಗೊಳ್ಳುವ ಏಜೆನ್ಸಿಗಳಿಗೆ ಸನ್ನದ್ಧವಾಗಿರುವಂತೆ ಸೂಚಿಸಲಾಗಿದೆ. ಬೆಸ್ಟ್, ಅದಾನಿ ಸೇರಿದಂತೆ ವಿದ್ಯುತ್ ಪೂರೈಸುವ ಸಂಸ್ಥೆಗಳು, ಕರಾವಳಿ ಕಾವಲು ಪಡೆ, ನೌಕಾಪಡೆ ಮತ್ತು ಎನ್ಡಿಆರ್ಎಫ್ಗಳಿಗೂ ಸನ್ನದ್ಧ ಸ್ಥಿತಿಯಲ್ಲಿ ಇರುವಂತೆ ಸೂಚಿಸಲಾಗಿದೆ’ ಎಂದು ಬೃಹನ್ ಮುಂಬೈ ಮಹಾನಗರ ಪಾಲಿಕೆಯ (ಬಿಎಂಸಿ) ಅಧಿಕಾರಿಯೊಬ್ಬರು ತಿಳಿಸಿದರು.







ಆರು ಕಂಟ್ರೋಲ್ ರೂಂಗಳಲ್ಲಿ ಅಗ್ನಿ ಶಾಮಕ ದಳದ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಪ್ರವಾಹಕ್ಕೆ ತುತ್ತಾಗುವ ಸಾಧ್ಯತೆಯಿರುವ ನಗರದ ಹಲವು ಭಾಗಗಳಲ್ಲಿ ಪಂಪಿಂಗ್ ಕೇಂದ್ರಗಳನ್ನು ಅಳವಡಿಸಲಾಗಿದೆ. ಸಮುದ್ರ ತೀರಗಳಿಗೆ ಭೇಟಿ ನೀಡದಂತೆ ಜನರಿಗೆ ಸೂಚಿಸಲಾಗಿದೆ. 24 ವಾರ್ಡ್ಗಳಲ್ಲಿರುವ ಪಾಲಿಕೆಯ ಶಾಲೆಗಳಲ್ಲಿ ತಾತ್ಕಾಲಿಕ ಆಶ್ರಯ ಕೇಂದ್ರಗಳನ್ನು ಸ್ಥಾಪಿಸಲಾಗಿದೆ’ ಎಂದು ಬಿಎಂಸಿ ಪ್ರಕರಣೆ ತಿಳಿಸಿದೆ.
ಕ್ರಾಂತಿ ನಗರದ ಬಳಿಯಿರುವ ಮಿಠಿ ನದಿಯ ದಡದಲ್ಲಿ ಎನ್ಡಿಆರ್ಎಫ್ ತಂಡವನ್ನು ನಿಯೋಜನೆ ಮಾಡಲಾಗಿದೆ. ಒಂದು ವೇಳೆ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾದರೆ, ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗುವುದು. ಇದಕ್ಕೆ ಬೇಕಾಗಿರುವ ಎಲ್ಲಾ ವ್ಯವಸ್ಥೆಗಳನ್ನು ಕೈಗೊಳ್ಳಲಾಗುತ್ತಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.
A high alert was issued for Mumbai on June 13 and 14 by the metropolis'' civic body after the India Meteorological Department
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm