ಬ್ರೇಕಿಂಗ್ ನ್ಯೂಸ್
12-06-21 05:32 pm Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 12: ಕೊರೊನಾ ಸೋಂಕಿನ ವಿರುದ್ಧ ಜನರನ್ನು ರಕ್ಷಣೆ ಮಾಡುತ್ತಾ ಕೊರೊನಾ ಎರಡನೇ ಅಲೆಯಲ್ಲಿ 719 ವೈದ್ಯರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಭಾರತೀಯ ವೈದ್ಯಕೀಯ ಅಸೋಸಿಯೇಷನ್ ಮಾಹಿತಿ ನೀಡಿದೆ.
ದಕ್ಷಿಣದ ರಾಜ್ಯಗಳ ಪೈಕಿ ಆಂಧ್ರ ಪ್ರದೇಶದಲ್ಲಿ 35 ವೈದ್ಯರು ಸಾವನ್ನಪ್ಪಿದ್ದರೆ, ತೆಲಂಗಾಣದಲ್ಲಿ 36 ಡಾಕ್ಟರ್ ಗಳು ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ತಮಿಳುನಾಡಿನಲ್ಲಿ 32, ಕರ್ನಾಟಕದಲ್ಲಿ 9, ಕೇರಳದಲ್ಲಿ 24 ವೈದ್ಯರು ಸಾವನ್ನಪ್ಪಿದ್ದಾರೆ. ಬಿಹಾರದಲ್ಲಿ ಗರಿಷ್ಠ ಸಂಖ್ಯೆಯ ವೈದ್ಯರ ಸಾವು ದಾಖಲಾಗಿದೆ.

ಭಾರತೀಯ ವೈದ್ಯಕೀಯ ಅಸೋಸಿಯೇಷನ್ ಪ್ರಕಾರ, ಬಿಹಾರದಲ್ಲಿ 111, ದೆಹಲಿಯಲ್ಲಿ 109, ಉತ್ತರ ಪ್ರದೇಶದಲ್ಲಿ 79, ಪಶ್ಚಿಮ ಬಂಗಾಳದಲ್ಲಿ 63, ರಾಜಸ್ಥಾನದಲ್ಲಿ 43 ವೈದ್ಯರು ಮೃತಪಟ್ಟಿದ್ದಾರೆ.
ಕಳೆದ 24 ಗಂಟೆಗಳಲ್ಲಿ 84,332 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಒಂದು ದಿನದಲ್ಲಿ 84,332 ಮಂದಿಗೆ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಈ ಅವಧಿಯಲ್ಲಿ 1,21,311 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 4,002 ಮಂದಿ ಸೋಂಕಿನಿಂದಾಗಿ ಪ್ರಾಣ ಕಳೆದುಕೊಂಡಿದ್ದಾರೆ.
ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 2,93,59,155ಕ್ಕೆ ಏರಿಕೆಯಾಗಿದೆ. ಇದರಲ್ಲಿ 2,79,11,384 ಮಂದಿ ಗುಣಮುಖರಾಗಿದ್ದು, ಇದುವರೆಗೂ ಒಟ್ಟು 3,67,081 ಮಂದಿ ಸೋಂಕಿನಿಂದ ಸಾಸಾವನ್ನಪ್ಪಿದ್ದಾರೆ. ಸದ್ಯಕ್ಕೆ 10,80,690 ಸಕ್ರಿಯ ಪ್ರಕರಣಗಳಿವೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
The Indian Medical Association (IMA) on Saturday (June 12, 2021) said that 719 doctors died during the second wave of COVID-19 with most of them dying in Bihar.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm