ಬ್ರೇಕಿಂಗ್ ನ್ಯೂಸ್
13-06-21 12:50 pm Headline Karnataka News Network ದೇಶ - ವಿದೇಶ
ಹಾಂಗ್ಕಾಂಗ್, ಜೂನ್ 13: ಚೀನಾದ ಮಧ್ಯ ಭಾಗದ ವಸತಿ ಪ್ರದೇಶದಲ್ಲಿ ಅಡುಗೆ ಅನಿಲದ ಪೈಪ್ ಸ್ಫೋಟಗೊಂಡ ಪರಿಣಾಮ 12 ಮಂದಿ ಮೃತಪಟ್ಟಿದ್ದು 138 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ’ ಎಂದು ಸಿಸಿಟಿವಿ ಸುದ್ದಿ ಸಂಸ್ಥೆ ಭಾನುವಾರ ವರದಿ ಮಾಡಿದೆ.
ಹುಬೆ ಪ್ರಾಂತ್ಯದ ಶಿಯಾನ್ದಲ್ಲಿ ಈ ಘಟನೆ ನಡೆದಿದ್ದು, ಬೆಳಿಗ್ಗೆ 11 ಗಂಟೆ ವೇಳೆಗೆ ಅಲ್ಲಿಂದ ಸುಮಾರು 144 ಜನರನ್ನು ಸ್ಥಳಾಂತರಿಸಲಾಗಿದೆ. ಈ ಸ್ಫೋಟದಿಂದಾಗಿ ಮಾರುಕಟ್ಟೆಯ ಕಟ್ಟಡವೊಂದು ಕುಸಿದಿದೆ’ ಎಂದು ವರದಿಯಾಗಿದೆ.

ಗಾಯಾಳುಗಳ ಪರಿಸ್ಥಿತಿ ಗಂಭೀರವಾಗಿದ್ದು, ಅವರಿಗೆ ತುರ್ತು ಚಿಕಿತ್ಸೆಯನ್ನು ಮುಂದುವರಿಸಲಾಗಿದೆ.
ಶಿಯಾನ್ ತರಕಾರಿ ಮಾರುಕಟ್ಟೆ ಬಳಿ ಸ್ಥಳೀಯ ಕಾಲಮಾನ 6.30 am (2230 UTC/GMT) ವೇಳೆಗೆ ಸ್ಫೋಟ ಸಂಭವಿಸಿದೆ ಸುದ್ದಿ ಸಂಸ್ಥೆ ಸಿಸಿಟಿವಿ ವರದಿ ಮಾಡಿದೆ.
ತರಕಾರಿ ಮಾರುಕಟ್ಟೆಗೆ ಹೊಂದಿಕೊಂಡಂತೆ ಅನೇಕ ಅಂಗಡಿ ಮಳಿಗೆಗಳಿಗೂ, ಸ್ಥಳೀಯ ನಿವಾಸಿಗಳು ಉಪಹಾರ ಸೇವಿಸುವ ವೇಳೆ ಭಾರಿ ಶಬ್ದದೊಂದಿಗೆ ಸ್ಫೋಟವಾಗಿದೆ ಎಂದು ಹಾಂಕಾಂಗ್ ಆಪ್ ಡೈಲಿ ಸುದ್ದಿಪತ್ರಿಕೆ ಪ್ರತ್ಯಕ್ಷದರ್ಶಿಯ ಹೇಳಿಕೆಯನ್ನು ಉಲ್ಲೇಖಿಸಿ ವರದಿ ಮಾಡಿದೆ.
At least 12 people were killed in a huge gas explosion in central China on Sunday, state media reported. The blast took place at about 6:30 a.m. local time in the Zhangwan district of Shiyan city, in Hubei province, according to local authorities.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am