ಬ್ರೇಕಿಂಗ್ ನ್ಯೂಸ್
13-06-21 12:50 pm Headline Karnataka News Network ದೇಶ - ವಿದೇಶ
ಹಾಂಗ್ಕಾಂಗ್, ಜೂನ್ 13: ಚೀನಾದ ಮಧ್ಯ ಭಾಗದ ವಸತಿ ಪ್ರದೇಶದಲ್ಲಿ ಅಡುಗೆ ಅನಿಲದ ಪೈಪ್ ಸ್ಫೋಟಗೊಂಡ ಪರಿಣಾಮ 12 ಮಂದಿ ಮೃತಪಟ್ಟಿದ್ದು 138 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ’ ಎಂದು ಸಿಸಿಟಿವಿ ಸುದ್ದಿ ಸಂಸ್ಥೆ ಭಾನುವಾರ ವರದಿ ಮಾಡಿದೆ.
ಹುಬೆ ಪ್ರಾಂತ್ಯದ ಶಿಯಾನ್ದಲ್ಲಿ ಈ ಘಟನೆ ನಡೆದಿದ್ದು, ಬೆಳಿಗ್ಗೆ 11 ಗಂಟೆ ವೇಳೆಗೆ ಅಲ್ಲಿಂದ ಸುಮಾರು 144 ಜನರನ್ನು ಸ್ಥಳಾಂತರಿಸಲಾಗಿದೆ. ಈ ಸ್ಫೋಟದಿಂದಾಗಿ ಮಾರುಕಟ್ಟೆಯ ಕಟ್ಟಡವೊಂದು ಕುಸಿದಿದೆ’ ಎಂದು ವರದಿಯಾಗಿದೆ.

ಗಾಯಾಳುಗಳ ಪರಿಸ್ಥಿತಿ ಗಂಭೀರವಾಗಿದ್ದು, ಅವರಿಗೆ ತುರ್ತು ಚಿಕಿತ್ಸೆಯನ್ನು ಮುಂದುವರಿಸಲಾಗಿದೆ.
ಶಿಯಾನ್ ತರಕಾರಿ ಮಾರುಕಟ್ಟೆ ಬಳಿ ಸ್ಥಳೀಯ ಕಾಲಮಾನ 6.30 am (2230 UTC/GMT) ವೇಳೆಗೆ ಸ್ಫೋಟ ಸಂಭವಿಸಿದೆ ಸುದ್ದಿ ಸಂಸ್ಥೆ ಸಿಸಿಟಿವಿ ವರದಿ ಮಾಡಿದೆ.
ತರಕಾರಿ ಮಾರುಕಟ್ಟೆಗೆ ಹೊಂದಿಕೊಂಡಂತೆ ಅನೇಕ ಅಂಗಡಿ ಮಳಿಗೆಗಳಿಗೂ, ಸ್ಥಳೀಯ ನಿವಾಸಿಗಳು ಉಪಹಾರ ಸೇವಿಸುವ ವೇಳೆ ಭಾರಿ ಶಬ್ದದೊಂದಿಗೆ ಸ್ಫೋಟವಾಗಿದೆ ಎಂದು ಹಾಂಕಾಂಗ್ ಆಪ್ ಡೈಲಿ ಸುದ್ದಿಪತ್ರಿಕೆ ಪ್ರತ್ಯಕ್ಷದರ್ಶಿಯ ಹೇಳಿಕೆಯನ್ನು ಉಲ್ಲೇಖಿಸಿ ವರದಿ ಮಾಡಿದೆ.
At least 12 people were killed in a huge gas explosion in central China on Sunday, state media reported. The blast took place at about 6:30 a.m. local time in the Zhangwan district of Shiyan city, in Hubei province, according to local authorities.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm