ಬ್ರೇಕಿಂಗ್ ನ್ಯೂಸ್
14-06-21 10:37 am Headline Karnataka News Network ದೇಶ - ವಿದೇಶ
ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ತೈಲ ದರವನ್ನು ಒಂದು ದಿನದ ವಿರಾಮದ ಬಳಿಕ ಸೋಮವಾರ (ಜೂನ್ 14) ಏರಿಕೆ ಮಾಡಿವೆ. ಪೆಟ್ರೋಲ್, ಡೀಸೆಲ್ ದರವು ಈಗಾಗಲೇ ಸಾರ್ವಕಾಲಿಕ ದಾಖಲೆಯ ಮಟ್ಟದಲ್ಲಿದ್ದು, ಬಹುತೇಕ ನಗರಗಳಲ್ಲಿ 100 ರೂಪಾಯಿ ಗಡಿ ದಾಟಿದೆ.
ನವದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್ಗೆ 29 ಪೈಸೆ ಏರಿಕೆಗೊಂಡು 96.41 ರೂಪಾಯಿಗೆ ತಲುಪಿದೆ. ಡೀಸೆಲ್ ದರ ಲೀಟರ್ಗೆ 30 ಪೈಸೆ ಏರಿಕೆಗೊಂಡು 87.28 ರೂಪಾಯಿ ದಾಖಲಾಗಿದೆ.
ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಕಳೆದ ನಾಲ್ಕು ದಿನಗಳಲ್ಲಿ ಎಷ್ಟಿದೆ ಎಂಬುದರ ಮಾಹಿತಿ ಈ ಕೆಳಗಿದೆ

ಬೆಂಗಳೂರಿನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ;
ಜೂನ್ 14: 99.63 (30 ಪೈಸೆ ಏರಿಕೆ)
ಜೂನ್ 13: 99.33ಜೂನ್ 12:99.33
ಜೂನ್ 11: 99.05
ಡೀಸೆಲ್ (ಪ್ರತಿ ಲೀಟರ್)ಜೂನ್ 14: 92.52 (31 ಪೈಸೆ ಏರಿಕೆ)
ಜೂನ್ 13: 92.21ಜೂನ್ 12:92.21ಜೂನ್ 11:91.97

ಮುಂಬೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ;
ಪೆಟ್ರೋಲ್ (ಪ್ರತಿ ಲೀಟರ್)
ಜೂನ್ 14: 102.58 (28 ಪೈಸೆ ಏರಿಕೆ)
ಜೂನ್ 13: 102.30
ಜೂನ್ 12: 102.30
ಜೂನ್ 11: 102.04
ಡೀಸೆಲ್ (ಪ್ರತಿ ಲೀಟರ್)
ಜೂನ್ 14: 94.70 (31 ಪೈಸೆ ಏರಿಕೆ)
ಜೂನ್ 13: 94.39
ಜೂನ್ 12: 94.39
ಜೂನ್ 11: 94.15
ಚೆನ್ನೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)ಜೂನ್ 14: 97.69 (26 ಪೈಸೆ ಏರಿಕೆ)
ಜೂನ್ 13: 97.43
ಜೂನ್ 12:97.43
ಜೂನ್ 11:97.19
ಡೀಸೆಲ್ (ಪ್ರತಿ ಲೀಟರ್)
ಜೂನ್ 14: 91.92 (28 ಪೈಸೆ ಏರಿಕೆ)
ಜೂನ್ 13: 91.64
ಜೂನ್ 12: 91.64
ಜೂನ್ 11: 91.42

ಪೆಟ್ರೋಲ್, ಡೀಸೆಲ್ ದರ ಹೇಗೆ ನಿರ್ಧರಿಸಲಾಗುತ್ತದೆ?
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
The prices of petrol and diesel have been hiked again by the state-run Oil Marketing Companies (OMC) today. It will be the second hike in a row this week.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm