ಬ್ರೇಕಿಂಗ್ ನ್ಯೂಸ್
14-06-21 10:37 am Headline Karnataka News Network ದೇಶ - ವಿದೇಶ
ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ತೈಲ ದರವನ್ನು ಒಂದು ದಿನದ ವಿರಾಮದ ಬಳಿಕ ಸೋಮವಾರ (ಜೂನ್ 14) ಏರಿಕೆ ಮಾಡಿವೆ. ಪೆಟ್ರೋಲ್, ಡೀಸೆಲ್ ದರವು ಈಗಾಗಲೇ ಸಾರ್ವಕಾಲಿಕ ದಾಖಲೆಯ ಮಟ್ಟದಲ್ಲಿದ್ದು, ಬಹುತೇಕ ನಗರಗಳಲ್ಲಿ 100 ರೂಪಾಯಿ ಗಡಿ ದಾಟಿದೆ.
ನವದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್ಗೆ 29 ಪೈಸೆ ಏರಿಕೆಗೊಂಡು 96.41 ರೂಪಾಯಿಗೆ ತಲುಪಿದೆ. ಡೀಸೆಲ್ ದರ ಲೀಟರ್ಗೆ 30 ಪೈಸೆ ಏರಿಕೆಗೊಂಡು 87.28 ರೂಪಾಯಿ ದಾಖಲಾಗಿದೆ.
ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಕಳೆದ ನಾಲ್ಕು ದಿನಗಳಲ್ಲಿ ಎಷ್ಟಿದೆ ಎಂಬುದರ ಮಾಹಿತಿ ಈ ಕೆಳಗಿದೆ
ಬೆಂಗಳೂರಿನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ;
ಜೂನ್ 14: 99.63 (30 ಪೈಸೆ ಏರಿಕೆ)
ಜೂನ್ 13: 99.33ಜೂನ್ 12:99.33
ಜೂನ್ 11: 99.05
ಡೀಸೆಲ್ (ಪ್ರತಿ ಲೀಟರ್)ಜೂನ್ 14: 92.52 (31 ಪೈಸೆ ಏರಿಕೆ)
ಜೂನ್ 13: 92.21ಜೂನ್ 12:92.21ಜೂನ್ 11:91.97
ಮುಂಬೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ;
ಪೆಟ್ರೋಲ್ (ಪ್ರತಿ ಲೀಟರ್)
ಜೂನ್ 14: 102.58 (28 ಪೈಸೆ ಏರಿಕೆ)
ಜೂನ್ 13: 102.30
ಜೂನ್ 12: 102.30
ಜೂನ್ 11: 102.04
ಡೀಸೆಲ್ (ಪ್ರತಿ ಲೀಟರ್)
ಜೂನ್ 14: 94.70 (31 ಪೈಸೆ ಏರಿಕೆ)
ಜೂನ್ 13: 94.39
ಜೂನ್ 12: 94.39
ಜೂನ್ 11: 94.15
ಚೆನ್ನೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)ಜೂನ್ 14: 97.69 (26 ಪೈಸೆ ಏರಿಕೆ)
ಜೂನ್ 13: 97.43
ಜೂನ್ 12:97.43
ಜೂನ್ 11:97.19
ಡೀಸೆಲ್ (ಪ್ರತಿ ಲೀಟರ್)
ಜೂನ್ 14: 91.92 (28 ಪೈಸೆ ಏರಿಕೆ)
ಜೂನ್ 13: 91.64
ಜೂನ್ 12: 91.64
ಜೂನ್ 11: 91.42
ಪೆಟ್ರೋಲ್, ಡೀಸೆಲ್ ದರ ಹೇಗೆ ನಿರ್ಧರಿಸಲಾಗುತ್ತದೆ?
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
The prices of petrol and diesel have been hiked again by the state-run Oil Marketing Companies (OMC) today. It will be the second hike in a row this week.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
15-08-25 09:22 pm
Mangalore Correspondent
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm