ಬ್ರೇಕಿಂಗ್ ನ್ಯೂಸ್
14-06-21 10:37 am Headline Karnataka News Network ದೇಶ - ವಿದೇಶ
ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ತೈಲ ದರವನ್ನು ಒಂದು ದಿನದ ವಿರಾಮದ ಬಳಿಕ ಸೋಮವಾರ (ಜೂನ್ 14) ಏರಿಕೆ ಮಾಡಿವೆ. ಪೆಟ್ರೋಲ್, ಡೀಸೆಲ್ ದರವು ಈಗಾಗಲೇ ಸಾರ್ವಕಾಲಿಕ ದಾಖಲೆಯ ಮಟ್ಟದಲ್ಲಿದ್ದು, ಬಹುತೇಕ ನಗರಗಳಲ್ಲಿ 100 ರೂಪಾಯಿ ಗಡಿ ದಾಟಿದೆ.
ನವದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್ಗೆ 29 ಪೈಸೆ ಏರಿಕೆಗೊಂಡು 96.41 ರೂಪಾಯಿಗೆ ತಲುಪಿದೆ. ಡೀಸೆಲ್ ದರ ಲೀಟರ್ಗೆ 30 ಪೈಸೆ ಏರಿಕೆಗೊಂಡು 87.28 ರೂಪಾಯಿ ದಾಖಲಾಗಿದೆ.
ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಕಳೆದ ನಾಲ್ಕು ದಿನಗಳಲ್ಲಿ ಎಷ್ಟಿದೆ ಎಂಬುದರ ಮಾಹಿತಿ ಈ ಕೆಳಗಿದೆ

ಬೆಂಗಳೂರಿನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ;
ಜೂನ್ 14: 99.63 (30 ಪೈಸೆ ಏರಿಕೆ)
ಜೂನ್ 13: 99.33ಜೂನ್ 12:99.33
ಜೂನ್ 11: 99.05
ಡೀಸೆಲ್ (ಪ್ರತಿ ಲೀಟರ್)ಜೂನ್ 14: 92.52 (31 ಪೈಸೆ ಏರಿಕೆ)
ಜೂನ್ 13: 92.21ಜೂನ್ 12:92.21ಜೂನ್ 11:91.97

ಮುಂಬೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ;
ಪೆಟ್ರೋಲ್ (ಪ್ರತಿ ಲೀಟರ್)
ಜೂನ್ 14: 102.58 (28 ಪೈಸೆ ಏರಿಕೆ)
ಜೂನ್ 13: 102.30
ಜೂನ್ 12: 102.30
ಜೂನ್ 11: 102.04
ಡೀಸೆಲ್ (ಪ್ರತಿ ಲೀಟರ್)
ಜೂನ್ 14: 94.70 (31 ಪೈಸೆ ಏರಿಕೆ)
ಜೂನ್ 13: 94.39
ಜೂನ್ 12: 94.39
ಜೂನ್ 11: 94.15
ಚೆನ್ನೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)ಜೂನ್ 14: 97.69 (26 ಪೈಸೆ ಏರಿಕೆ)
ಜೂನ್ 13: 97.43
ಜೂನ್ 12:97.43
ಜೂನ್ 11:97.19
ಡೀಸೆಲ್ (ಪ್ರತಿ ಲೀಟರ್)
ಜೂನ್ 14: 91.92 (28 ಪೈಸೆ ಏರಿಕೆ)
ಜೂನ್ 13: 91.64
ಜೂನ್ 12: 91.64
ಜೂನ್ 11: 91.42

ಪೆಟ್ರೋಲ್, ಡೀಸೆಲ್ ದರ ಹೇಗೆ ನಿರ್ಧರಿಸಲಾಗುತ್ತದೆ?
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
The prices of petrol and diesel have been hiked again by the state-run Oil Marketing Companies (OMC) today. It will be the second hike in a row this week.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am