ಬ್ರೇಕಿಂಗ್ ನ್ಯೂಸ್
14-06-21 10:37 am Headline Karnataka News Network ದೇಶ - ವಿದೇಶ
ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ತೈಲ ದರವನ್ನು ಒಂದು ದಿನದ ವಿರಾಮದ ಬಳಿಕ ಸೋಮವಾರ (ಜೂನ್ 14) ಏರಿಕೆ ಮಾಡಿವೆ. ಪೆಟ್ರೋಲ್, ಡೀಸೆಲ್ ದರವು ಈಗಾಗಲೇ ಸಾರ್ವಕಾಲಿಕ ದಾಖಲೆಯ ಮಟ್ಟದಲ್ಲಿದ್ದು, ಬಹುತೇಕ ನಗರಗಳಲ್ಲಿ 100 ರೂಪಾಯಿ ಗಡಿ ದಾಟಿದೆ.
ನವದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್ಗೆ 29 ಪೈಸೆ ಏರಿಕೆಗೊಂಡು 96.41 ರೂಪಾಯಿಗೆ ತಲುಪಿದೆ. ಡೀಸೆಲ್ ದರ ಲೀಟರ್ಗೆ 30 ಪೈಸೆ ಏರಿಕೆಗೊಂಡು 87.28 ರೂಪಾಯಿ ದಾಖಲಾಗಿದೆ.
ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಕಳೆದ ನಾಲ್ಕು ದಿನಗಳಲ್ಲಿ ಎಷ್ಟಿದೆ ಎಂಬುದರ ಮಾಹಿತಿ ಈ ಕೆಳಗಿದೆ
ಬೆಂಗಳೂರಿನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ;
ಜೂನ್ 14: 99.63 (30 ಪೈಸೆ ಏರಿಕೆ)
ಜೂನ್ 13: 99.33ಜೂನ್ 12:99.33
ಜೂನ್ 11: 99.05
ಡೀಸೆಲ್ (ಪ್ರತಿ ಲೀಟರ್)ಜೂನ್ 14: 92.52 (31 ಪೈಸೆ ಏರಿಕೆ)
ಜೂನ್ 13: 92.21ಜೂನ್ 12:92.21ಜೂನ್ 11:91.97
ಮುಂಬೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ;
ಪೆಟ್ರೋಲ್ (ಪ್ರತಿ ಲೀಟರ್)
ಜೂನ್ 14: 102.58 (28 ಪೈಸೆ ಏರಿಕೆ)
ಜೂನ್ 13: 102.30
ಜೂನ್ 12: 102.30
ಜೂನ್ 11: 102.04
ಡೀಸೆಲ್ (ಪ್ರತಿ ಲೀಟರ್)
ಜೂನ್ 14: 94.70 (31 ಪೈಸೆ ಏರಿಕೆ)
ಜೂನ್ 13: 94.39
ಜೂನ್ 12: 94.39
ಜೂನ್ 11: 94.15
ಚೆನ್ನೈನಲ್ಲಿ ಕಳೆದ 4 ದಿನಗಳಲ್ಲಿ ಇಂಧನ ದರ
ಪೆಟ್ರೋಲ್ (ಪ್ರತಿ ಲೀಟರ್)ಜೂನ್ 14: 97.69 (26 ಪೈಸೆ ಏರಿಕೆ)
ಜೂನ್ 13: 97.43
ಜೂನ್ 12:97.43
ಜೂನ್ 11:97.19
ಡೀಸೆಲ್ (ಪ್ರತಿ ಲೀಟರ್)
ಜೂನ್ 14: 91.92 (28 ಪೈಸೆ ಏರಿಕೆ)
ಜೂನ್ 13: 91.64
ಜೂನ್ 12: 91.64
ಜೂನ್ 11: 91.42
ಪೆಟ್ರೋಲ್, ಡೀಸೆಲ್ ದರ ಹೇಗೆ ನಿರ್ಧರಿಸಲಾಗುತ್ತದೆ?
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
The prices of petrol and diesel have been hiked again by the state-run Oil Marketing Companies (OMC) today. It will be the second hike in a row this week.
07-10-25 11:20 pm
Bangalore Correspondent
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
Big Boss Kannada Closed: ಕನ್ನಡ ಶೋ ಬಿಗ್ ಬಾಸ್ ಗ...
07-10-25 07:32 pm
ದಸರಾ ರಜಾ ಅವಧಿ ವಿಸ್ತರಣೆ ಮಾಡಿ ಎಂದು ಮನವಿ ; 10 ದಿ...
07-10-25 05:23 pm
07-10-25 11:16 pm
HK News Desk
ವಿಶ್ವಸಂಸ್ಥೆ ಮಹಾಧಿವೇಶನಕ್ಕೆ ಪಿಪಿ ಚೌಧರಿ ನೇತೃತ್ವದ...
07-10-25 01:53 pm
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
07-10-25 11:14 pm
Mangalore Correspondent
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
07-10-25 10:13 pm
Mangalore Correspondent
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm