ಬ್ರೇಕಿಂಗ್ ನ್ಯೂಸ್
14-06-21 04:59 pm Headline Karnataka News Network ದೇಶ - ವಿದೇಶ
Photo credits : ANI @ ANI
ಉತ್ತರ ಪ್ರದೇಶ, ಜೂನ್ 14 : ಆಟವಾಡುತ್ತಿದ್ದ 4 ವರ್ಷದ ಮಗು 150 ಅಡಿ ಆಳದ ಬೋರ್ ವೆಲ್ಗೆ ಬಿದ್ದಿರುವ ಘಟನೆಯೊಂದು ಆಗ್ರಾದ ಧರಿಯೈ ಗ್ರಾಮದಲ್ಲಿ ಸೋಮವಾರ ನಡೆದಿದೆ. ಪೊಲೀಸ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿದ್ದಾರೆ ಎಂದು ಪೊಲೀಸ್ ಸಿಬ್ಬಂದಿಯೋರ್ವರು ತಿಳಿಸಿದ್ದಾರೆ.
ಇಂದು ಬೆಳಿಗ್ಗೆ ಸರಿಸುಮಾರು 8:30 ಸಮಯದಲ್ಲಿ ಆಗ್ರಾದ ನಿಬೊಹಾರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಫತೆಹಾಬಾದ್ನಲ್ಲಿ ಘಟನೆ ನಡೆದಿದೆ. ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆಯಲ್ಲಿದೆ. ಮಗು ಪ್ರತಿಕ್ರಿಯೆ ನೀಡುತ್ತಿದೆ ಹಾಗೂ ಮಗುವಿನ ಚಲನ-ವಲನಗಳು ಗಮನಕ್ಕೆ ಬರುತ್ತಿದೆ ಎಂದು ಅಧಿಕಾರಿ ಸೂರಜ್ ಪ್ರಸಾದ್ ಪಿಟಿಐಗೆ ತಿಳಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ ಹಾಗೂ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಮಗುವಿನ ತಂದೆ ನಿರ್ಮಿಸಿದ್ದ ಬೋರ್ವೆಲ್ಗೆ ಮಗು ಬಿದ್ದಿದೆ ಎಂದು ಸ್ಥಳೀಯರೊಬ್ಬರು ಹೇಳಿದ್ದಾರೆ.
ಘಟನೆ ನಡೆದ ಬಳಿಕ ತಡಮಾಡದೇ ಹಗ್ಗವನ್ನು ಬೋರ್ ವೆಲ್ಗೆ ಇಳಿಬಿಟ್ಟಿದ್ದೇವೆ. ಮಗು ನಮ್ಮ ಮಾತನ್ನು ಕೇಳಿಸಿಕೊಂಡು ಪ್ರತಿಕ್ರಿಯೆ ನೀಡುತ್ತಿದೆ ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.
A five-year-old child fell into a 150-feet-deep borewell while playing in Dhariyai village here on Monday, police said, adding that rescue operation is underway.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm