ಬ್ರೇಕಿಂಗ್ ನ್ಯೂಸ್
31-08-20 10:46 am Headline Karnataka News Network ದೇಶ - ವಿದೇಶ
ಮುಂಬೈ, ಆಗಸ್ಟ್ 31: ಗಾಯನ ಲೋಕದ ಲಿವಿಂಗ್ ಲೆಜೆಂಡ್ ಲತಾ ಮಂಗೇಶ್ಕರ್ ವಾಸ ಇರುವ ಪ್ರಭುಕುಂಜ್ ಅಪಾರ್ಟ್ಮೆಂಟ್ ಅನ್ನು ಮುಂಬೈ ಮಹಾನಗರ ಪಾಲಿಕೆ ಸೀಲ್ ಡೌನ್ ಮಾಡಿದೆ. ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.
ಇದೇ ವೇಳೆ ಲತಾ ಮಂಗೇಶ್ಕರ್ ಕುಟುಂಬದಿಂದ ಪತ್ರಿಕಾ ಹೇಳಿಕೆ ನೀಡಲಾಗಿದ್ದು ಮಂಗೇಶ್ಕರ್ ಕುಟುಂಬಕ್ಕೇನೂ ತೊಂದರೆಯಾಗಿಲ್ಲ. ಸುರಕ್ಷಿತರಾಗಿದ್ದೇವೆ. ನಮ್ಮ ಕುಟುಂಬಸ್ಥರ ಆರೋಗ್ಯದ ಬಗ್ಗೆ ಇಲ್ಲಸಲ್ಲದ ಮಾಹಿತಿಗಳನ್ನು ಹರಿಯ ಬಿಡಬೇಡಿ. ನಮ್ಮ ಬಿಲ್ಡಿಂಗ್ ಸೊಸೈಟಿಯವರು ಇಲ್ಲಿ ವಾಸ ಮಾಡುವ ಎಲ್ಲರ ಆರೋಗ್ಯದ ಬಗ್ಗೆ ಕಾಳಜಿ ಹೊಂದಿದ್ದಾರೆ. ಅದರಲ್ಲೂ ಹಿರಿಯ ಜೀವಗಳ ಆರೋಗ್ಯದ ಬಗ್ಗೆ ನಿಗಾ ವಹಿಸಿದ್ದಾರೆ. ದೇವರ ದಯೆ ಮತ್ತು ಅಭಿಮಾನಿಗಳ ಹಾರೈಕೆಯಿಂದ ಮಂಗೇಶ್ಕರ್ ಕುಟುಂಬ ಕ್ಷೇಮವಾಗಿದೆ ಎಂದು ತಿಳಿಸಿದ್ದಾರೆ.

ಮಹಾನಗರ ಪಾಲಿಕೆಯ ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಈ ಕ್ರಮ ತೆಗೆದುಕೊಂಡಿದ್ದಾರೆ. ವೈರಸ್ ಹರಡದಂತಿರಲು ಇಂಥ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದು ಅನಿವಾರ್ಯ. ನಾವು ಗಣೇಶನ ಹಬ್ಬವನ್ನೂ ಅತ್ಯಂತ ಸರಳವಾಗಿ ಆಚರಿಸಿದ್ದೇವೆ ಎಂದು ಲತಾ ಮಂಗೇಶ್ಕರ್ ಕುಟುಂಬ ಹೇಳಿಕೊಂಡಿದೆ.
ಕಳೆದ ಜುಲೈನಲ್ಲಿ ಅಮಿತಾಭ್ ಬಚ್ಚನ್ ಕುಟುಂಬಕ್ಕೆ ಕೊರೊನಾ ಪಾಸಿಟಿವ್ ಆದ ಹಿನ್ನೆಲೆಯಲ್ಲಿ ಬಚ್ಚನ್ ಕುಟುಂಬಕ್ಕೆ ಸೇರಿದ ಬಂಗಲೆಯನ್ನು ಸೀಲ್ ಡೌನ್ ಮಾಡಲಾಗಿತ್ತು. ಆ ಬಳಿಕ ಹಿರಿಯ ನಟಿ ರೇಖಾ ವಾಸ ಇರುವ ಬಂಗಲೆಯ ಸೆಕ್ಯುರಿಟಿ ಗಾರ್ಡ್ ಗೆ ಸೋಂಕು ಬಂದಿದ್ದರಿಂದ ಬಂಗಲೆ ಸೀಲ್ ಆಗಿತ್ತು.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:48 pm
HK News Staffer
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm