ಬ್ರೇಕಿಂಗ್ ನ್ಯೂಸ್
15-06-21 01:03 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಜೂನ್ 15: 22 ವರ್ಷದ ಯುವಕ ಲಸಿಕೆಯ ಬಗ್ಗೆ ತಪ್ಪು ಕಲ್ಪನೆಗಳನ್ನು ಸೃಷ್ಟಿಸಿಕೊಂಡು ವ್ಯಾಕ್ಸಿನ್ ಹಾಕಿಸಿಕೊಳ್ಳಲು ಭಯಪಡುತ್ತಿದ್ದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತನನ್ನು ಶವಿ ಪ್ರಕಾಶ್ ಎಂದು ಗುರುತಿಸಲಾಗಿದೆ.
ಆಂಧ್ರ ಪ್ರದೇಶದ ಪೂರ್ವ ಗೋದಾವರಿ ಜಿಲ್ಲೆ ಮೂಲದ ಶವಿ ಪ್ರಕಾಶ್ ಪೋಷಕರೊಂದಿಗೆ ತೆಲಂಗಾಣದ ಹೈದರಾಬಾದ್ಗೆ ಬಂದು ವಾಸವಿದ್ದು, ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ಕೊರೊನಾ ಲಸಿಕೆ ಬಗ್ಗೆ ತಪ್ಪು ಕಲ್ಪನೆ ಹೊಂದಿದ್ದ ಆತ ವ್ಯಾಕ್ಸಿನ್ ಹಾಕಿಸಿಕೊಳ್ಳಲು ಭಯಪಡುತ್ತಿದ್ದ. ಪೋಷಕರು ಲಸಿಕೆ ಪಡೆಯುವಂತೆ ಬಲವಂತ ಮಾಡಿದ್ದು, ಮನೆಯಿಂದ ಹೊರ ಹೋದ ಪ್ರಕಾಶ್ ಕೀಟಿನಾಶಕ ಸೇವಿಸಿದ್ದಾನೆ

ಮೊನ್ನೆ ಶನಿವಾರ ರಾತ್ರಿಯಿಡೀ ಪೋಷಕರು ಮಗನನ್ನು ಹುಡುಕಿದ್ದು, ಭಾನುವಾರ ಬೆಳಗ್ಗೆ ಮನೆಯಿಂದ ಸ್ವಲ್ಪ ದೂರದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬಂದಿದೆ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ವೇಳೆ ಮೃತಪಟ್ಟಿದ್ದಾನೆ.
ಸಿಬ್ಬಂದಿಕೋವಿಡ್ ವ್ಯಾಕ್ಸಿನೇಷನ್ ಬಗ್ಗೆ ತೆಲಂಗಾಣ ಸರ್ಕಾರ ಮತ್ತು ಅಧಿಕಾರಿಗಳು ಎಷ್ಟೇ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿದರೂ ಅನೇಕರು ಹೀಗೆ ಲಸಿಕೆ ಬಗ್ಗೆ ತಪ್ಪು ಕಲ್ಪನೆ ಇಟ್ಟುಕೊಂಡಿದ್ದಾರೆ.
Fear of Covid Vaccination 22-Year-Old Man to Commit Suicide in Hyderabad.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm