ಬ್ರೇಕಿಂಗ್ ನ್ಯೂಸ್
31-08-20 03:30 pm Headline Karnataka News Network ದೇಶ - ವಿದೇಶ
ಅಬುಧಾಬಿ, ಆಗಸ್ಟ್ 31: ಯುಎಇ ರಾಜಧಾನಿ ಅಬುಧಾಬಿಯ ರೆಸ್ಟೋರೆಂಟ್ ಒಂದರಲ್ಲಿ ಬ್ಲಾಸ್ಟ್ ಆಗಿದ್ದು ಆತಂಕ ಮನೆಮಾಡಿದೆ. ಅಬುಧಾಬಿಯ ರಶೀದ್ ಬಿನ್ ಸಯೀದ್ ಸ್ಟ್ರೀಟ್ ನಲ್ಲಿರುವ ಕೆಎಫ್ ಸಿ ಔಟ್ಲೆಟ್ ನಲ್ಲಿ ಸ್ಫೋಟ ಸಂಭವಿಸಿದೆ.
ಸ್ಪೋಟದ ಬಗ್ಗೆ ಅಬುಧಾಬಿ ಪೊಲೀಸರು ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಹಲವರು ಗಂಭೀರ ಗಾಯಗೊಂಡಿರುವ ಬಗ್ಗೆ ಹೇಳಿದ್ದಾರೆ. ಸ್ಫೋಟದ ಕುರಿತ ಫೋಟೊಗಳನ್ನು ಅಪ್ಲೋಡ್ ಮಾಡಿದ್ದಾರೆ. ಸ್ಫೋಟ ಹೇಗಾಯ್ತು ಮತ್ತು ಬಾಂಬ್ ಸ್ಫೋಟ ಆಗಿದೆಯೇ ಅನ್ನೋದು ತಿಳಿದುಬಂದಿಲ್ಲ. ಕಡಿಮೆ ತೀವ್ರತೆಯ ಬಾಂಬ್ ಅಥವಾ ಗ್ಯಾಸ್ ಲೀಕ್ ಆಗಿ ಬ್ಲಾಸ್ಟ್ ಆಗಿರುವ ಸಾಧ್ಯತೆಯಿದೆ.
ಇತ್ತೀಚೆಗೆ ಲೆಬನಾನ್ ರಾಜಧಾನಿ ಬೈರುತ್ ನಲ್ಲಿ ರಾಸಾಯನಿಕ ತುಂಬಿದ ಸಂಗ್ರಹಾಗಾರ ಬೆಂಕಿ ಹತ್ತಿಕೊಂಡು ಸ್ಫೋಟಗೊಂಡಿತ್ತು.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am