ಬ್ರೇಕಿಂಗ್ ನ್ಯೂಸ್
31-08-20 03:30 pm Headline Karnataka News Network ದೇಶ - ವಿದೇಶ
ಅಬುಧಾಬಿ, ಆಗಸ್ಟ್ 31: ಯುಎಇ ರಾಜಧಾನಿ ಅಬುಧಾಬಿಯ ರೆಸ್ಟೋರೆಂಟ್ ಒಂದರಲ್ಲಿ ಬ್ಲಾಸ್ಟ್ ಆಗಿದ್ದು ಆತಂಕ ಮನೆಮಾಡಿದೆ. ಅಬುಧಾಬಿಯ ರಶೀದ್ ಬಿನ್ ಸಯೀದ್ ಸ್ಟ್ರೀಟ್ ನಲ್ಲಿರುವ ಕೆಎಫ್ ಸಿ ಔಟ್ಲೆಟ್ ನಲ್ಲಿ ಸ್ಫೋಟ ಸಂಭವಿಸಿದೆ.
ಸ್ಪೋಟದ ಬಗ್ಗೆ ಅಬುಧಾಬಿ ಪೊಲೀಸರು ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಹಲವರು ಗಂಭೀರ ಗಾಯಗೊಂಡಿರುವ ಬಗ್ಗೆ ಹೇಳಿದ್ದಾರೆ. ಸ್ಫೋಟದ ಕುರಿತ ಫೋಟೊಗಳನ್ನು ಅಪ್ಲೋಡ್ ಮಾಡಿದ್ದಾರೆ. ಸ್ಫೋಟ ಹೇಗಾಯ್ತು ಮತ್ತು ಬಾಂಬ್ ಸ್ಫೋಟ ಆಗಿದೆಯೇ ಅನ್ನೋದು ತಿಳಿದುಬಂದಿಲ್ಲ. ಕಡಿಮೆ ತೀವ್ರತೆಯ ಬಾಂಬ್ ಅಥವಾ ಗ್ಯಾಸ್ ಲೀಕ್ ಆಗಿ ಬ್ಲಾಸ್ಟ್ ಆಗಿರುವ ಸಾಧ್ಯತೆಯಿದೆ.
ಇತ್ತೀಚೆಗೆ ಲೆಬನಾನ್ ರಾಜಧಾನಿ ಬೈರುತ್ ನಲ್ಲಿ ರಾಸಾಯನಿಕ ತುಂಬಿದ ಸಂಗ್ರಹಾಗಾರ ಬೆಂಕಿ ಹತ್ತಿಕೊಂಡು ಸ್ಫೋಟಗೊಂಡಿತ್ತು.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm