ಬ್ರೇಕಿಂಗ್ ನ್ಯೂಸ್
18-06-21 11:36 am Source: One India Kannada ದೇಶ - ವಿದೇಶ
ನವದೆಹಲಿ, ಜೂನ್ 18: ಕೊರೊನಾ ಸೋಂಕು ಎಂಬುದು ದೇಶದ ಆರ್ಥಿಕತೆ ಮೇಲೆ ಅಗಾಧ ಪರಿಣಾಮ ಬೀರಿದೆ.
ಸಣ್ಣ ವ್ಯಾಪಾರಸ್ಥರಿಂದ ಹಿಡಿದು ದೊಡ್ಡ ದೊಡ್ಡ ಉದ್ಯಮಿಯೂ ಕೂಡ ಹೊಡೆದ ಅನುಭವಿಸಿದ್ದಾರೆ. ಹಾಗೆಯೇ ಆರ್ಬಿಐ ಕೂಡ ಉತ್ಪಾದನಾ ನಷ್ಟ ಅನುಭವಿಸಿದೆ.
ಇದರಿಂದಾಗಿ ಪ್ರಸಕ್ತ ಹಣಕಾಸು ವರ್ಷದಲ್ಲಿ 2 ಲಕ್ಷ ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಅಂದಾಜಿಸಬಹುದು ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಅಂದಾಜಿಸಿದೆ.

ದೇಶೀಯ ಬೇಡಿಕೆಯಲ್ಲಿ ತೀವ್ರ ಹೊಡೆತ ಬಿದ್ದರೂ, ಒಟ್ಟಾರೆ ಪೂರೈಕೆಯ ಪರಿಸ್ಥಿತಿ ಸಮಾಧಾನಕರವಾಗಿದೆ. ಕೃಷಿ ಮತ್ತು ಸಂಪರ್ಕವಿಲ್ಲದ ಸೇವೆಗಳು ಮಾರುಕಟ್ಟೆ ಸ್ಥಿತಿಯನ್ನು ಹಿಡಿದಿಟ್ಟುಕೊಂಡಿವೆ. ಕೋವಿಡ್ ನಿರ್ಬಂಧಗಳ ಮಧ್ಯೆ ಕೈಗಾರಿಕೆ ಉತ್ಪಾದನೆ ಮತ್ತು ರಫ್ತು ಹೆಚ್ಚಾಗಿದೆ ಎಂದು ಆರ್ಬಿಐ ತಿಳಿಸಿದೆ.
ಈ ತಿಂಗಳ ಮಾಸಿಕ ಬುಲೆಟಿನ್ ನಲ್ಲಿ ಆರ್ಬಿಐ ಕೊರೊನಾ ವೈರಸ್ ನ ನಿರ್ಬಂಧದಿಂದಾಗಿ ಸಣ್ಣ ನಗರಗಳಿಗೆ ಮತ್ತು ಗ್ರಾಮಗಳಲ್ಲಿ ಕೂಡ ಬೇಡಿಕೆ ಕಡಿತಗೊಂಡಿದೆ. ಭಾರತದ ಆರ್ಥಿಕತೆ ಸಾಂಕ್ರಾಮಿಕದ ಎರಡನೇ ಅಲೆಯೊಂದಿಗೆ ಸೆಣಸಾಡುತ್ತಿದೆ ಎಂದು ಹೇಳಿದೆ. ದೇಶದ ನಾಗರಿಕರಿಗೆ ಲಸಿಕೆ ನೀಡುವ ಪ್ರಮಾಣವು ಆರ್ಥಿಕ ವ್ಯವಸ್ಥೆ ಚೇತರಿಕೆ ಮೇಲೆ ಪ್ರಮುಖ ಪರಿಣಾಮ ಬೀರುತ್ತದೆ ಎಂದು ಆರ್ಬಿಐ ಹೇಳಿದೆ. ಹಣಕಾಸು ವರ್ಷ 2021ರ ಮೊದಲ ತ್ರೈಮಾಸಿಕದಲ್ಲಿ ಶೇಕಡಾ 24ರಷ್ಟು ಅಂದರೆ ರಾಷ್ಟ್ರೀಯ ಉತ್ಪಾದನೆಯಲ್ಲಿ 11 ಲಕ್ಷ ಕೋಟಿ ರೂಪಾಯಿ ನಷ್ಟವುಂಟಾಗಬಹುದು ಅಂದಾಜಿಸಲಾಗಿದ್ದು, ಆರ್ಥಿಕ ತಜ್ಞರ ಅಂದಾಜಿಗಿಂತ 5-6 ಲಕ್ಷ ಕಡಿಮೆಯಾಗಿದೆ.
ಎಸ್ಬಿಐ ರಿಸರ್ಚ್ ಪ್ರಸಕ್ತ ತ್ರೈಮಾಸಿಕದ ಜಿಡಿಪಿ ನಷ್ಟವನ್ನು 6 ಲಕ್ಷ ಕೋಟಿ ರೂ ಎಂದು ಪರಿಗಣಿಸಿಸಲಾಗಿದೆ. ಲಾಕ್ಡೌನ್ ಜೂನ್ ಅಂತ್ಯದವರೆಗೆ ಮುಂದುವರಿಯಬಹುದು.
(Kannada Copy of One india Kannada)
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm