ಬ್ರೇಕಿಂಗ್ ನ್ಯೂಸ್
18-06-21 11:36 am Source: One India Kannada ದೇಶ - ವಿದೇಶ
ನವದೆಹಲಿ, ಜೂನ್ 18: ಕೊರೊನಾ ಸೋಂಕು ಎಂಬುದು ದೇಶದ ಆರ್ಥಿಕತೆ ಮೇಲೆ ಅಗಾಧ ಪರಿಣಾಮ ಬೀರಿದೆ.
ಸಣ್ಣ ವ್ಯಾಪಾರಸ್ಥರಿಂದ ಹಿಡಿದು ದೊಡ್ಡ ದೊಡ್ಡ ಉದ್ಯಮಿಯೂ ಕೂಡ ಹೊಡೆದ ಅನುಭವಿಸಿದ್ದಾರೆ. ಹಾಗೆಯೇ ಆರ್ಬಿಐ ಕೂಡ ಉತ್ಪಾದನಾ ನಷ್ಟ ಅನುಭವಿಸಿದೆ.
ಇದರಿಂದಾಗಿ ಪ್ರಸಕ್ತ ಹಣಕಾಸು ವರ್ಷದಲ್ಲಿ 2 ಲಕ್ಷ ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಅಂದಾಜಿಸಬಹುದು ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಅಂದಾಜಿಸಿದೆ.

ದೇಶೀಯ ಬೇಡಿಕೆಯಲ್ಲಿ ತೀವ್ರ ಹೊಡೆತ ಬಿದ್ದರೂ, ಒಟ್ಟಾರೆ ಪೂರೈಕೆಯ ಪರಿಸ್ಥಿತಿ ಸಮಾಧಾನಕರವಾಗಿದೆ. ಕೃಷಿ ಮತ್ತು ಸಂಪರ್ಕವಿಲ್ಲದ ಸೇವೆಗಳು ಮಾರುಕಟ್ಟೆ ಸ್ಥಿತಿಯನ್ನು ಹಿಡಿದಿಟ್ಟುಕೊಂಡಿವೆ. ಕೋವಿಡ್ ನಿರ್ಬಂಧಗಳ ಮಧ್ಯೆ ಕೈಗಾರಿಕೆ ಉತ್ಪಾದನೆ ಮತ್ತು ರಫ್ತು ಹೆಚ್ಚಾಗಿದೆ ಎಂದು ಆರ್ಬಿಐ ತಿಳಿಸಿದೆ.
ಈ ತಿಂಗಳ ಮಾಸಿಕ ಬುಲೆಟಿನ್ ನಲ್ಲಿ ಆರ್ಬಿಐ ಕೊರೊನಾ ವೈರಸ್ ನ ನಿರ್ಬಂಧದಿಂದಾಗಿ ಸಣ್ಣ ನಗರಗಳಿಗೆ ಮತ್ತು ಗ್ರಾಮಗಳಲ್ಲಿ ಕೂಡ ಬೇಡಿಕೆ ಕಡಿತಗೊಂಡಿದೆ. ಭಾರತದ ಆರ್ಥಿಕತೆ ಸಾಂಕ್ರಾಮಿಕದ ಎರಡನೇ ಅಲೆಯೊಂದಿಗೆ ಸೆಣಸಾಡುತ್ತಿದೆ ಎಂದು ಹೇಳಿದೆ. ದೇಶದ ನಾಗರಿಕರಿಗೆ ಲಸಿಕೆ ನೀಡುವ ಪ್ರಮಾಣವು ಆರ್ಥಿಕ ವ್ಯವಸ್ಥೆ ಚೇತರಿಕೆ ಮೇಲೆ ಪ್ರಮುಖ ಪರಿಣಾಮ ಬೀರುತ್ತದೆ ಎಂದು ಆರ್ಬಿಐ ಹೇಳಿದೆ. ಹಣಕಾಸು ವರ್ಷ 2021ರ ಮೊದಲ ತ್ರೈಮಾಸಿಕದಲ್ಲಿ ಶೇಕಡಾ 24ರಷ್ಟು ಅಂದರೆ ರಾಷ್ಟ್ರೀಯ ಉತ್ಪಾದನೆಯಲ್ಲಿ 11 ಲಕ್ಷ ಕೋಟಿ ರೂಪಾಯಿ ನಷ್ಟವುಂಟಾಗಬಹುದು ಅಂದಾಜಿಸಲಾಗಿದ್ದು, ಆರ್ಥಿಕ ತಜ್ಞರ ಅಂದಾಜಿಗಿಂತ 5-6 ಲಕ್ಷ ಕಡಿಮೆಯಾಗಿದೆ.
ಎಸ್ಬಿಐ ರಿಸರ್ಚ್ ಪ್ರಸಕ್ತ ತ್ರೈಮಾಸಿಕದ ಜಿಡಿಪಿ ನಷ್ಟವನ್ನು 6 ಲಕ್ಷ ಕೋಟಿ ರೂ ಎಂದು ಪರಿಗಣಿಸಿಸಲಾಗಿದೆ. ಲಾಕ್ಡೌನ್ ಜೂನ್ ಅಂತ್ಯದವರೆಗೆ ಮುಂದುವರಿಯಬಹುದು.
(Kannada Copy of One india Kannada)
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm