ಬ್ರೇಕಿಂಗ್ ನ್ಯೂಸ್
18-06-21 01:17 pm Headline Karnataka News Network ದೇಶ - ವಿದೇಶ
ಚಂಡೀಗಢ, ಜೂ.18 : ಮಗು ಸಾವನ್ನಪ್ಪಿದ್ದ ಬಗ್ಗೆ ವೈದ್ಯರು ಖಚಿತ ಪಡಿಸಿದ್ದರಿಂದ ಕುಟುಂಬಸ್ಥರು ಮನೆಯಲ್ಲಿ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸುತ್ತಿದ್ದರು. ಆದರೆ ಹೆತ್ತಮ್ಮನ ಗೋಳಾಟ ಮುಗಿಲು ಮುಟ್ಟಿತ್ತು. ಅರಚಾಟವೋ, ತಾಯಿಯ ಬಿಸಿಯಪ್ಪುಗೆಯೋ, ಸತ್ತು ಮಲಗಿದ್ದ ಮಗುವಿನ ದೇಹದಲ್ಲಿ ಫಕ್ಕನೆ ಚಲನೆ ಕಂಡುಬಂದು ಜೀವ ಪಡೆದ ಘಟನೆ ಹರಿಯಾಣದಲ್ಲಿ ನಡೆದಿದೆ.
ಏಳು ವರ್ಷದ ಮಗು ಕುನಾಲ್ ಶರ್ಮಾಗೆ ಕಳೆದ ತಿಂಗಳು ಟೈಫಾಯಿಡ್ ಜ್ವರ ಕಾಣಿಸಿಕೊಂಡಿದ್ದು ತೀವ್ರ ಅಸ್ವಸ್ಥನಾಗಿದ್ದ. ಬಳಿಕ ಮಗುವನ್ನು ದೆಹಲಿಯ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ವಾರದ ಬಳಿಕ ಮಗು ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದರು. ಪಾಲಕರು ಕಣ್ಣೀರು ಹಾಕುತ್ತಲೇ ಮಗುವಿನ ಶವವನ್ನು ಊರಿಗೆ ತಂದಿದ್ದು ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದರು. ಈ ನಡುವೆ ಪವಾಡವೇ ನಡೆದಿದ್ದು, ಶವವಾಗಿದ್ದ ಮಗು ಜೀವ ಪಡೆದಿದೆ.

ಮಗುವಿನ ತಾಯಿ ಅರಚಾಡುತ್ತಾ ಮಗುವಿನ ದೇಹವನ್ನೆಲ್ಲ ಸವರತೊಡಗಿದ್ದರು. ಈ ವೇಳೆ ಬಾಲಕನ ದೇಹದಲ್ಲಿ ಚಲನೆ ಕಂಡುಬಂದಿದ್ದು, ಕೂಡಲೇ ತಂದೆ ಹಿತೇಶ್, ಮಗುವಿನ ಮೇಲೆ ಹಾಕಿದ್ದ ಬಟ್ಟೆ ತೆಗೆದು ಉಸಿರು ಕೊಡಿಸುವ ಪ್ರಯತ್ನ ಮಾಡಿದ್ದಾರೆ. ಆಗ ಮಗನ ದೇಹದಲ್ಲಿ ಎದೆಯ ಬಡಿತವೂ ಶುರುವಾಗಿದೆ.
ಕೂಡಲೇ ಮಗುವನ್ನು ಎತ್ತಿಕೊಂಡು ಪಾಲಕರು ಸಮೀಪದ ಖಾಸಗಿ ಆಸ್ಪತ್ರೆಗೆ ಹೋಗಿದ್ದಾರೆ. 20 ದಿನಗಳ ಚಿಕಿತ್ಸೆ ಬಳಿಕ, ಪವಾಡ ಎಂಬಂತೆ ಬಾಲಕ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ಜೂ.15 ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾನೆ. ಮಗು ಸತ್ತು ಬದುಕಿದ ಪ್ರಸಂಗ ಉತ್ತರ ಭಾರತದಲ್ಲಿ ಪವಾಡದ ಕತೆಯಾಗಿ ಮಾರ್ದನಿಸಿದೆ.
In a shocker from Haryana's Bahadurgarh, 7-year-old Kunal, who was allegedly declared dead by doctors, miraculously survived after his relatives sensed some movement in his body minutes before his last rites.
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm