ಬ್ರೇಕಿಂಗ್ ನ್ಯೂಸ್
18-06-21 03:05 pm Headline Karnataka News Network ದೇಶ - ವಿದೇಶ
ತಿರುಪ್ಪೂರ್, ಜೂನ್ 18 : ತಮಿಳುನಾಡಿನ ವಿಶೇಷ ಜೋಡಿಯೊಂದು ತಮ್ಮ ಅದ್ದೂರಿ ವಿವಾಹಕ್ಕೆ ಬ್ರೇಕ್ ಹಾಕಿ ಅದೇ ಹಣವನ್ನು ಕೋವಿಡ್- ರಿಲೀಫ್ ಫಂಡ್ ಗೆ ದೇಣಿಗೆಯಾಗಿ ನೀಡಿದೆ.
ಹೌದು.. ತಮಿಳುನಾಡಿನ ತಿರುಪ್ಪೂರು ಜಿಲ್ಲೆಯ ಅನು ಮತ್ತು ಅರುಳ್ ಪ್ರಾಣೇಶ್ ಜೋಡಿ ಸರಳವಾಗಿ ವಿವಾಹವಾಗಿ ಬಾಕಿ ಹಣವನ್ನು ಕೋವಿಡ್ ರಿಲೀಫ್ ಫಂಡ್ ಗೆ ದೇಣಿಗೆಯಾಗಿ ನೀಡಿದೆ. ಇದೇ ಜೂನ್ 14ರಂದು ಈ ಜೋಡಿಯ ವಿವಾಹ ನೆರವೇರಿದ್ದು, ಮದುವೆಗಾಗಿ ಈ ಜೋಡಿ 50 ಲಕ್ಷ ರೂಗಳನ್ನು ಅಂದಾಜಿಸಿತ್ತು. ಆದರೆ ಕೊರೋನಾ ಸಾಂಕ್ರಾಮಿಕ ಸಂದರ್ಭದಲ್ಲಿ ಸರಳವಾಗಿ ವಿವಾಹವಾಗಿದ್ದಾರೆ.
ಇವರ ಮದುವೆಗೆ ಸುಮಾರು 13 ಲಕ್ಷ ರೂ. ಖರ್ಚಾಗಿದ್ದು ಬಾಕಿ 37 ಲಕ್ಷ ರೂಗಳನ್ನು ಕೋವಿಡ್ ರಿಲೀಫ್ ಫಂಡ್ ಗೆ ನೀಡಿದ್ದಾರೆ. ಈ ಪೈಕಿ ಕೆಲ ಸರ್ಕಾರಿ ಸಂಸ್ಥೆಗಳಿಗೆ ಮತ್ತೆ ಒಂದಷ್ಟು ಹಣವನ್ನು ಸರ್ಕಾರೇತರ ಸಂಘ ಸಂಸ್ಥೆಗಳಿಗೆ ನೀಡಿದೆ ಎನ್ನಲಾಗಿದೆ.
Couple In Tamil Nadu Saves On Big Wedding, Donates Rs 37 Lakh To COVID Relief Fund
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm