ಬ್ರೇಕಿಂಗ್ ನ್ಯೂಸ್
18-06-21 03:05 pm Headline Karnataka News Network ದೇಶ - ವಿದೇಶ
ತಿರುಪ್ಪೂರ್, ಜೂನ್ 18 : ತಮಿಳುನಾಡಿನ ವಿಶೇಷ ಜೋಡಿಯೊಂದು ತಮ್ಮ ಅದ್ದೂರಿ ವಿವಾಹಕ್ಕೆ ಬ್ರೇಕ್ ಹಾಕಿ ಅದೇ ಹಣವನ್ನು ಕೋವಿಡ್- ರಿಲೀಫ್ ಫಂಡ್ ಗೆ ದೇಣಿಗೆಯಾಗಿ ನೀಡಿದೆ.
ಹೌದು.. ತಮಿಳುನಾಡಿನ ತಿರುಪ್ಪೂರು ಜಿಲ್ಲೆಯ ಅನು ಮತ್ತು ಅರುಳ್ ಪ್ರಾಣೇಶ್ ಜೋಡಿ ಸರಳವಾಗಿ ವಿವಾಹವಾಗಿ ಬಾಕಿ ಹಣವನ್ನು ಕೋವಿಡ್ ರಿಲೀಫ್ ಫಂಡ್ ಗೆ ದೇಣಿಗೆಯಾಗಿ ನೀಡಿದೆ. ಇದೇ ಜೂನ್ 14ರಂದು ಈ ಜೋಡಿಯ ವಿವಾಹ ನೆರವೇರಿದ್ದು, ಮದುವೆಗಾಗಿ ಈ ಜೋಡಿ 50 ಲಕ್ಷ ರೂಗಳನ್ನು ಅಂದಾಜಿಸಿತ್ತು. ಆದರೆ ಕೊರೋನಾ ಸಾಂಕ್ರಾಮಿಕ ಸಂದರ್ಭದಲ್ಲಿ ಸರಳವಾಗಿ ವಿವಾಹವಾಗಿದ್ದಾರೆ.
ಇವರ ಮದುವೆಗೆ ಸುಮಾರು 13 ಲಕ್ಷ ರೂ. ಖರ್ಚಾಗಿದ್ದು ಬಾಕಿ 37 ಲಕ್ಷ ರೂಗಳನ್ನು ಕೋವಿಡ್ ರಿಲೀಫ್ ಫಂಡ್ ಗೆ ನೀಡಿದ್ದಾರೆ. ಈ ಪೈಕಿ ಕೆಲ ಸರ್ಕಾರಿ ಸಂಸ್ಥೆಗಳಿಗೆ ಮತ್ತೆ ಒಂದಷ್ಟು ಹಣವನ್ನು ಸರ್ಕಾರೇತರ ಸಂಘ ಸಂಸ್ಥೆಗಳಿಗೆ ನೀಡಿದೆ ಎನ್ನಲಾಗಿದೆ.
Couple In Tamil Nadu Saves On Big Wedding, Donates Rs 37 Lakh To COVID Relief Fund
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm