ಬ್ರೇಕಿಂಗ್ ನ್ಯೂಸ್
18-06-21 03:05 pm Headline Karnataka News Network ದೇಶ - ವಿದೇಶ
ತಿರುಪ್ಪೂರ್, ಜೂನ್ 18 : ತಮಿಳುನಾಡಿನ ವಿಶೇಷ ಜೋಡಿಯೊಂದು ತಮ್ಮ ಅದ್ದೂರಿ ವಿವಾಹಕ್ಕೆ ಬ್ರೇಕ್ ಹಾಕಿ ಅದೇ ಹಣವನ್ನು ಕೋವಿಡ್- ರಿಲೀಫ್ ಫಂಡ್ ಗೆ ದೇಣಿಗೆಯಾಗಿ ನೀಡಿದೆ.
ಹೌದು.. ತಮಿಳುನಾಡಿನ ತಿರುಪ್ಪೂರು ಜಿಲ್ಲೆಯ ಅನು ಮತ್ತು ಅರುಳ್ ಪ್ರಾಣೇಶ್ ಜೋಡಿ ಸರಳವಾಗಿ ವಿವಾಹವಾಗಿ ಬಾಕಿ ಹಣವನ್ನು ಕೋವಿಡ್ ರಿಲೀಫ್ ಫಂಡ್ ಗೆ ದೇಣಿಗೆಯಾಗಿ ನೀಡಿದೆ. ಇದೇ ಜೂನ್ 14ರಂದು ಈ ಜೋಡಿಯ ವಿವಾಹ ನೆರವೇರಿದ್ದು, ಮದುವೆಗಾಗಿ ಈ ಜೋಡಿ 50 ಲಕ್ಷ ರೂಗಳನ್ನು ಅಂದಾಜಿಸಿತ್ತು. ಆದರೆ ಕೊರೋನಾ ಸಾಂಕ್ರಾಮಿಕ ಸಂದರ್ಭದಲ್ಲಿ ಸರಳವಾಗಿ ವಿವಾಹವಾಗಿದ್ದಾರೆ.
ಇವರ ಮದುವೆಗೆ ಸುಮಾರು 13 ಲಕ್ಷ ರೂ. ಖರ್ಚಾಗಿದ್ದು ಬಾಕಿ 37 ಲಕ್ಷ ರೂಗಳನ್ನು ಕೋವಿಡ್ ರಿಲೀಫ್ ಫಂಡ್ ಗೆ ನೀಡಿದ್ದಾರೆ. ಈ ಪೈಕಿ ಕೆಲ ಸರ್ಕಾರಿ ಸಂಸ್ಥೆಗಳಿಗೆ ಮತ್ತೆ ಒಂದಷ್ಟು ಹಣವನ್ನು ಸರ್ಕಾರೇತರ ಸಂಘ ಸಂಸ್ಥೆಗಳಿಗೆ ನೀಡಿದೆ ಎನ್ನಲಾಗಿದೆ.
Couple In Tamil Nadu Saves On Big Wedding, Donates Rs 37 Lakh To COVID Relief Fund
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm