ಬ್ರೇಕಿಂಗ್ ನ್ಯೂಸ್
18-06-21 05:54 pm Headline Karnataka News Network ದೇಶ - ವಿದೇಶ
ಬೆಳಗಾವಿ, ಜೂನ್ 18 : ಮಹಾರಾಷ್ಟ್ರದ ಸಹ್ಯಾದ್ರಿ ಶ್ರೇಣಿಯಲ್ಲಿ ಮುಂಗಾರು ಚುರುಕಾಗಿದ್ದು ಮಹಾರಾಷ್ಟ್ರದ ಜಲಾನಯನ ಪ್ರದೇಶ ಹೊಂದಿರುವ ಮತ್ತು ಕರ್ನಾಟಕದಲ್ಲಿ ಹರಿಯುವ ಹಲವು ನದಿಗಳು ಉಕ್ಕಿ ಹರಿಯುತ್ತಿವೆ.
ಮಹಾರಾಷ್ಟ್ರ ರಾಜ್ಯದ ನದಿ ತೀರದಲ್ಲೂ ಪ್ರವಾಹದ ಆತಂಕ ಕಂಡುಬಂದಿದೆ. ಮಹಾರಾಷ್ಟ್ರದ ಕೊಲ್ಹಾಪುರದಲ್ಲಿರುವ ನರಸಿಂಹವಾಡಿ ದತ್ತ ಮಂದಿರ ಸಂಪೂರ್ಣ ಜಲಾವೃತವಾಗಿದೆ.

ಕೃಷ್ಣಾ ಹಾಗೂ ಪಂಚಗಂಗಾ ನದಿಯ ಸಂಗಮಕ್ಷೇತ್ರವಾಗಿರುವ ಸುಕ್ಷೇತ್ರ ನರಸಿಂಹವಾಡಿ ದತ್ತಮಂದಿರಕ್ಕೆ ಕೃಷ್ಣಾ ನದಿ ನೀರು ನುಗ್ಗಿ ಅವಾಂತರವಾಗಿದೆ. ಚಿಕ್ಕೋಡಿ ತಾಲೂಕಿನ ಕಲ್ಲೋಳ ಬಳಿ ನದಿಯಲ್ಲಿ ಸುಮಾರು 80 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ.
ಮಳೆಯಿಂದಾಗಿ ಬೆಳಗಾವಿಯ ಬೆಳಗಾವಿ ಜಿಲ್ಲೆ ಮೂಡಲಗಿ ತಾಲ್ಲೂಕಿನ ಸುಣದೋಳಿ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಸೇತುವೆ ಮುಳುಗಡೆಯಾಗಿರುವ ಕಾರಣ 20 ಹಳ್ಳಿಗಳ ಜನರು ಮೂಡಲಗಿ ತಾಲ್ಲೂಕು ಕೇಂದ್ರ ತಲುಪಲು ಸಾಧ್ಯವಾಗುತ್ತಿಲ್ಲ. ಮೂಡಲಗಿ ತಾಲೂಕಿನಲ್ಲಿ ಒಟ್ಟು ಆರು ಸೇತುವೆಗಳು ಮುಳುಗಡೆಯಾಗಿವೆ. ಹಿಡಕಲ್ ಡ್ಯಾಂನಿಂದ ಹೊರಹರಿವು ಹೆಚ್ಚಿದರೆ ನೂರಾರು ಗ್ರಾಮಗಳು ಜಲಾವೃತವಾಗಲಿವೆ.



ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಭೆ
ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು, ಕಲಬುರಗಿ, ಯಾದಗಿರಿ, ಬೀದರ್, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ, ಹಾವೇರಿ, ಧಾರವಾಡ, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಒಟ್ಟು 20 ಜಿಲ್ಲಾಡಳಿತಗಳ ಜತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಭೆ ನಡೆಸಲಿದ್ದಾರೆ.
ರಾಜ್ಯದಲ್ಲಿ ಹೆಚ್ಚು ಮಳೆ ಬೀಳುತ್ತಿರುವ ಪ್ರದೇಶಗಳ ಜಿಲ್ಲಾಡಳಿತಗಳ ಜೊತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶನಿವಾರ ಮಧ್ಯಾಹ್ನ 12 ಗಂಟೆಗೆ ವಿಡಿಯೊ ಕಾನ್ಫರೆನ್ಸ್ ಸಭೆ ನಡೆಸಲಿದ್ದಾರೆ. 20 ಜಿಲ್ಲಾಡಳಿತಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
Heavy rains in Maharashtra flood situation grim in Belagavi District
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am