ಬ್ರೇಕಿಂಗ್ ನ್ಯೂಸ್
18-06-21 05:54 pm Headline Karnataka News Network ದೇಶ - ವಿದೇಶ
ಬೆಳಗಾವಿ, ಜೂನ್ 18 : ಮಹಾರಾಷ್ಟ್ರದ ಸಹ್ಯಾದ್ರಿ ಶ್ರೇಣಿಯಲ್ಲಿ ಮುಂಗಾರು ಚುರುಕಾಗಿದ್ದು ಮಹಾರಾಷ್ಟ್ರದ ಜಲಾನಯನ ಪ್ರದೇಶ ಹೊಂದಿರುವ ಮತ್ತು ಕರ್ನಾಟಕದಲ್ಲಿ ಹರಿಯುವ ಹಲವು ನದಿಗಳು ಉಕ್ಕಿ ಹರಿಯುತ್ತಿವೆ.
ಮಹಾರಾಷ್ಟ್ರ ರಾಜ್ಯದ ನದಿ ತೀರದಲ್ಲೂ ಪ್ರವಾಹದ ಆತಂಕ ಕಂಡುಬಂದಿದೆ. ಮಹಾರಾಷ್ಟ್ರದ ಕೊಲ್ಹಾಪುರದಲ್ಲಿರುವ ನರಸಿಂಹವಾಡಿ ದತ್ತ ಮಂದಿರ ಸಂಪೂರ್ಣ ಜಲಾವೃತವಾಗಿದೆ.

ಕೃಷ್ಣಾ ಹಾಗೂ ಪಂಚಗಂಗಾ ನದಿಯ ಸಂಗಮಕ್ಷೇತ್ರವಾಗಿರುವ ಸುಕ್ಷೇತ್ರ ನರಸಿಂಹವಾಡಿ ದತ್ತಮಂದಿರಕ್ಕೆ ಕೃಷ್ಣಾ ನದಿ ನೀರು ನುಗ್ಗಿ ಅವಾಂತರವಾಗಿದೆ. ಚಿಕ್ಕೋಡಿ ತಾಲೂಕಿನ ಕಲ್ಲೋಳ ಬಳಿ ನದಿಯಲ್ಲಿ ಸುಮಾರು 80 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ.
ಮಳೆಯಿಂದಾಗಿ ಬೆಳಗಾವಿಯ ಬೆಳಗಾವಿ ಜಿಲ್ಲೆ ಮೂಡಲಗಿ ತಾಲ್ಲೂಕಿನ ಸುಣದೋಳಿ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಸೇತುವೆ ಮುಳುಗಡೆಯಾಗಿರುವ ಕಾರಣ 20 ಹಳ್ಳಿಗಳ ಜನರು ಮೂಡಲಗಿ ತಾಲ್ಲೂಕು ಕೇಂದ್ರ ತಲುಪಲು ಸಾಧ್ಯವಾಗುತ್ತಿಲ್ಲ. ಮೂಡಲಗಿ ತಾಲೂಕಿನಲ್ಲಿ ಒಟ್ಟು ಆರು ಸೇತುವೆಗಳು ಮುಳುಗಡೆಯಾಗಿವೆ. ಹಿಡಕಲ್ ಡ್ಯಾಂನಿಂದ ಹೊರಹರಿವು ಹೆಚ್ಚಿದರೆ ನೂರಾರು ಗ್ರಾಮಗಳು ಜಲಾವೃತವಾಗಲಿವೆ.



ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಭೆ
ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು, ಕಲಬುರಗಿ, ಯಾದಗಿರಿ, ಬೀದರ್, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ, ಹಾವೇರಿ, ಧಾರವಾಡ, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಒಟ್ಟು 20 ಜಿಲ್ಲಾಡಳಿತಗಳ ಜತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಭೆ ನಡೆಸಲಿದ್ದಾರೆ.
ರಾಜ್ಯದಲ್ಲಿ ಹೆಚ್ಚು ಮಳೆ ಬೀಳುತ್ತಿರುವ ಪ್ರದೇಶಗಳ ಜಿಲ್ಲಾಡಳಿತಗಳ ಜೊತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶನಿವಾರ ಮಧ್ಯಾಹ್ನ 12 ಗಂಟೆಗೆ ವಿಡಿಯೊ ಕಾನ್ಫರೆನ್ಸ್ ಸಭೆ ನಡೆಸಲಿದ್ದಾರೆ. 20 ಜಿಲ್ಲಾಡಳಿತಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
Heavy rains in Maharashtra flood situation grim in Belagavi District
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm