ಬ್ರೇಕಿಂಗ್ ನ್ಯೂಸ್
31-08-20 05:47 pm Headline Karnataka News Network ದೇಶ - ವಿದೇಶ
ಚೆನ್ನೈ, ಆಗಸ್ಟ್.31: ಚೆನ್ನೈ ಸೂಪರ್ ಕಿಂಗ್ಸ್ ಆಟಗಾರ ಸುರೇಶ್ ರೈನಾ ಆಗಸ್ಟ್ 29 ರಂದು ಅರ್ಧಕ್ಕೆ ಭಾರತಕ್ಕೆ ವಾಪಾಸ್ಸಾಗಿದ್ದು, ವೈಯಕ್ತಿಕ ಕಾರಣದಿಂದ ಅವರು ಭಾರತಕ್ಕೆ ವಾಪಸ್ಸಾಗಿದ್ದಾರೆ ಎಂದು ಫ್ರಾಂಚೈಸಿ ಸಿಇಒ ಕೆ. ಎಸ್. ವಿಶ್ವನಾಥನ್ ಹೇಳಿಕೆ ನೀಡಿದ್ದರು. ಆದರೆ, ಅಸಲಿ ಕಾರಣ ಬೇರೆಯೇ ಇದೆ.
ತಮಗೆ ನೀಡಲಾಗಿದ್ದ ಹೋಟೆಲ್ ಕೊಠಡಿಯಿಂದ ರೈನಾ ಸಂತುಷ್ಟರಾಗಿಲ್ಲವೆಂದು ವರದಿಯೊಂದು ಹೇಳಿದೆ. ತಂಡದ ಕಪ್ತಾನ ಎಂ ಎಸ್ ಧೋನಿ ಅವರಿಗೆ ನೀಡಲಾಗಿರುವ ಕೊಠಡಿಯಂತಹದ್ದೇ ಕೊಠಡಿಯನ್ನು ತನಗೆ ನೀಡಬೇಕೆಂದು ರೈನಾ ಬಯಸಿದ್ದರೆನ್ನಲಾಗಿದೆ.

ಈಗಾಗಲೇ ಇಬ್ಬರು ಆಟಗಾರರಿಗೆ ಹಾಗೂ ತಂಡದ ಇತರ ಕೆಲ ಸಿಬ್ಬಂದಿಗೆ ಕೋವಿಡ್-19 ಪಾಸಿಟಿವ್ ಆಗಿರುವುದು ಒಂದೆಡೆಯಾದರೆ ಇನ್ನೊಂದೆಡೆ ಸುರೇಶ್ ರೈನಾ ದಿಢೀರನೇ ತಾಯ್ನಾಡಿಗೆ ಮರಳಿರುವುದು ತಂಡಕ್ಕೆ ಹೊಡೆತ ನೀಡಿದೆಯಾದರೂ ಈ ಕುರಿತು ಪ್ರತಿಕ್ರಿಯಿಸಿರುವ ತಂಡದ ಮಾಲಕ ಹಾಗೂ ಮಾಜಿ ಬಿಸಿಸಿಐ ಅಧ್ಯಕ್ಷ ಎನ್ ಶ್ರೀನಿವಾಸನ್, “ ಚೆನ್ನೈ ಸೂಪರ್ ಕಿಂಗ್ಸ್ ಯಾವತ್ತೂ ಒಂದು ಕುಟುಂಬದಂತೆ, ಎಲ್ಲಾ ಹಿರಿಯ ಆಟಗಾರರು ಜತೆಯಾಗಿಯೇ ಇದ್ದಾರೆ. ಆದರೆ ಯಾರಾದರೂ ಖುಷಿಯಾಗಿಲ್ಲದೇ ಇದ್ದರೆ ಅವರು ವಾಪಸಾಗಬಹುದು. ಯಾರ ಮೇಲೂ ಒತ್ತಡ ಹೇರುವುದಿಲ್ಲ, ಆದರೆ ಕೆಲವೊಮ್ಮೆ ಯಶಸ್ಸು ತಲೆಗೇರುತ್ತದೆ, ಐಪಿಎಲ್ ಇನ್ನೂ ಆರಂಭಗೊಂಡಿಲ್ಲ ತಾನೇನು ಕಳೆದುಕೊಳ್ಳುತ್ತೇನೆ ಹಾಗೂ ಎಷ್ಟು ಹಣ ಕಳೆದುಕೊಳ್ಳುತ್ತೇನೆ ( ರೂ 11 ಕೋಟಿ) ಎಂಬ ಕುರಿತು ರೈನಾಗೆ ಅರಿವಾಗುತ್ತದೆ” ಎಂದು ಅವರು ಹೇಳಿದರು.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm