ಬ್ರೇಕಿಂಗ್ ನ್ಯೂಸ್
31-08-20 05:47 pm Headline Karnataka News Network ದೇಶ - ವಿದೇಶ
ಚೆನ್ನೈ, ಆಗಸ್ಟ್.31: ಚೆನ್ನೈ ಸೂಪರ್ ಕಿಂಗ್ಸ್ ಆಟಗಾರ ಸುರೇಶ್ ರೈನಾ ಆಗಸ್ಟ್ 29 ರಂದು ಅರ್ಧಕ್ಕೆ ಭಾರತಕ್ಕೆ ವಾಪಾಸ್ಸಾಗಿದ್ದು, ವೈಯಕ್ತಿಕ ಕಾರಣದಿಂದ ಅವರು ಭಾರತಕ್ಕೆ ವಾಪಸ್ಸಾಗಿದ್ದಾರೆ ಎಂದು ಫ್ರಾಂಚೈಸಿ ಸಿಇಒ ಕೆ. ಎಸ್. ವಿಶ್ವನಾಥನ್ ಹೇಳಿಕೆ ನೀಡಿದ್ದರು. ಆದರೆ, ಅಸಲಿ ಕಾರಣ ಬೇರೆಯೇ ಇದೆ.
ತಮಗೆ ನೀಡಲಾಗಿದ್ದ ಹೋಟೆಲ್ ಕೊಠಡಿಯಿಂದ ರೈನಾ ಸಂತುಷ್ಟರಾಗಿಲ್ಲವೆಂದು ವರದಿಯೊಂದು ಹೇಳಿದೆ. ತಂಡದ ಕಪ್ತಾನ ಎಂ ಎಸ್ ಧೋನಿ ಅವರಿಗೆ ನೀಡಲಾಗಿರುವ ಕೊಠಡಿಯಂತಹದ್ದೇ ಕೊಠಡಿಯನ್ನು ತನಗೆ ನೀಡಬೇಕೆಂದು ರೈನಾ ಬಯಸಿದ್ದರೆನ್ನಲಾಗಿದೆ.

ಈಗಾಗಲೇ ಇಬ್ಬರು ಆಟಗಾರರಿಗೆ ಹಾಗೂ ತಂಡದ ಇತರ ಕೆಲ ಸಿಬ್ಬಂದಿಗೆ ಕೋವಿಡ್-19 ಪಾಸಿಟಿವ್ ಆಗಿರುವುದು ಒಂದೆಡೆಯಾದರೆ ಇನ್ನೊಂದೆಡೆ ಸುರೇಶ್ ರೈನಾ ದಿಢೀರನೇ ತಾಯ್ನಾಡಿಗೆ ಮರಳಿರುವುದು ತಂಡಕ್ಕೆ ಹೊಡೆತ ನೀಡಿದೆಯಾದರೂ ಈ ಕುರಿತು ಪ್ರತಿಕ್ರಿಯಿಸಿರುವ ತಂಡದ ಮಾಲಕ ಹಾಗೂ ಮಾಜಿ ಬಿಸಿಸಿಐ ಅಧ್ಯಕ್ಷ ಎನ್ ಶ್ರೀನಿವಾಸನ್, “ ಚೆನ್ನೈ ಸೂಪರ್ ಕಿಂಗ್ಸ್ ಯಾವತ್ತೂ ಒಂದು ಕುಟುಂಬದಂತೆ, ಎಲ್ಲಾ ಹಿರಿಯ ಆಟಗಾರರು ಜತೆಯಾಗಿಯೇ ಇದ್ದಾರೆ. ಆದರೆ ಯಾರಾದರೂ ಖುಷಿಯಾಗಿಲ್ಲದೇ ಇದ್ದರೆ ಅವರು ವಾಪಸಾಗಬಹುದು. ಯಾರ ಮೇಲೂ ಒತ್ತಡ ಹೇರುವುದಿಲ್ಲ, ಆದರೆ ಕೆಲವೊಮ್ಮೆ ಯಶಸ್ಸು ತಲೆಗೇರುತ್ತದೆ, ಐಪಿಎಲ್ ಇನ್ನೂ ಆರಂಭಗೊಂಡಿಲ್ಲ ತಾನೇನು ಕಳೆದುಕೊಳ್ಳುತ್ತೇನೆ ಹಾಗೂ ಎಷ್ಟು ಹಣ ಕಳೆದುಕೊಳ್ಳುತ್ತೇನೆ ( ರೂ 11 ಕೋಟಿ) ಎಂಬ ಕುರಿತು ರೈನಾಗೆ ಅರಿವಾಗುತ್ತದೆ” ಎಂದು ಅವರು ಹೇಳಿದರು.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am