ಬ್ರೇಕಿಂಗ್ ನ್ಯೂಸ್
31-08-20 05:47 pm Headline Karnataka News Network ದೇಶ - ವಿದೇಶ
ಚೆನ್ನೈ, ಆಗಸ್ಟ್.31: ಚೆನ್ನೈ ಸೂಪರ್ ಕಿಂಗ್ಸ್ ಆಟಗಾರ ಸುರೇಶ್ ರೈನಾ ಆಗಸ್ಟ್ 29 ರಂದು ಅರ್ಧಕ್ಕೆ ಭಾರತಕ್ಕೆ ವಾಪಾಸ್ಸಾಗಿದ್ದು, ವೈಯಕ್ತಿಕ ಕಾರಣದಿಂದ ಅವರು ಭಾರತಕ್ಕೆ ವಾಪಸ್ಸಾಗಿದ್ದಾರೆ ಎಂದು ಫ್ರಾಂಚೈಸಿ ಸಿಇಒ ಕೆ. ಎಸ್. ವಿಶ್ವನಾಥನ್ ಹೇಳಿಕೆ ನೀಡಿದ್ದರು. ಆದರೆ, ಅಸಲಿ ಕಾರಣ ಬೇರೆಯೇ ಇದೆ.
ತಮಗೆ ನೀಡಲಾಗಿದ್ದ ಹೋಟೆಲ್ ಕೊಠಡಿಯಿಂದ ರೈನಾ ಸಂತುಷ್ಟರಾಗಿಲ್ಲವೆಂದು ವರದಿಯೊಂದು ಹೇಳಿದೆ. ತಂಡದ ಕಪ್ತಾನ ಎಂ ಎಸ್ ಧೋನಿ ಅವರಿಗೆ ನೀಡಲಾಗಿರುವ ಕೊಠಡಿಯಂತಹದ್ದೇ ಕೊಠಡಿಯನ್ನು ತನಗೆ ನೀಡಬೇಕೆಂದು ರೈನಾ ಬಯಸಿದ್ದರೆನ್ನಲಾಗಿದೆ.

ಈಗಾಗಲೇ ಇಬ್ಬರು ಆಟಗಾರರಿಗೆ ಹಾಗೂ ತಂಡದ ಇತರ ಕೆಲ ಸಿಬ್ಬಂದಿಗೆ ಕೋವಿಡ್-19 ಪಾಸಿಟಿವ್ ಆಗಿರುವುದು ಒಂದೆಡೆಯಾದರೆ ಇನ್ನೊಂದೆಡೆ ಸುರೇಶ್ ರೈನಾ ದಿಢೀರನೇ ತಾಯ್ನಾಡಿಗೆ ಮರಳಿರುವುದು ತಂಡಕ್ಕೆ ಹೊಡೆತ ನೀಡಿದೆಯಾದರೂ ಈ ಕುರಿತು ಪ್ರತಿಕ್ರಿಯಿಸಿರುವ ತಂಡದ ಮಾಲಕ ಹಾಗೂ ಮಾಜಿ ಬಿಸಿಸಿಐ ಅಧ್ಯಕ್ಷ ಎನ್ ಶ್ರೀನಿವಾಸನ್, “ ಚೆನ್ನೈ ಸೂಪರ್ ಕಿಂಗ್ಸ್ ಯಾವತ್ತೂ ಒಂದು ಕುಟುಂಬದಂತೆ, ಎಲ್ಲಾ ಹಿರಿಯ ಆಟಗಾರರು ಜತೆಯಾಗಿಯೇ ಇದ್ದಾರೆ. ಆದರೆ ಯಾರಾದರೂ ಖುಷಿಯಾಗಿಲ್ಲದೇ ಇದ್ದರೆ ಅವರು ವಾಪಸಾಗಬಹುದು. ಯಾರ ಮೇಲೂ ಒತ್ತಡ ಹೇರುವುದಿಲ್ಲ, ಆದರೆ ಕೆಲವೊಮ್ಮೆ ಯಶಸ್ಸು ತಲೆಗೇರುತ್ತದೆ, ಐಪಿಎಲ್ ಇನ್ನೂ ಆರಂಭಗೊಂಡಿಲ್ಲ ತಾನೇನು ಕಳೆದುಕೊಳ್ಳುತ್ತೇನೆ ಹಾಗೂ ಎಷ್ಟು ಹಣ ಕಳೆದುಕೊಳ್ಳುತ್ತೇನೆ ( ರೂ 11 ಕೋಟಿ) ಎಂಬ ಕುರಿತು ರೈನಾಗೆ ಅರಿವಾಗುತ್ತದೆ” ಎಂದು ಅವರು ಹೇಳಿದರು.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:48 pm
HK News Staffer
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm