ಬ್ರೇಕಿಂಗ್ ನ್ಯೂಸ್
31-08-20 05:47 pm Headline Karnataka News Network ದೇಶ - ವಿದೇಶ
ಚೆನ್ನೈ, ಆಗಸ್ಟ್.31: ಚೆನ್ನೈ ಸೂಪರ್ ಕಿಂಗ್ಸ್ ಆಟಗಾರ ಸುರೇಶ್ ರೈನಾ ಆಗಸ್ಟ್ 29 ರಂದು ಅರ್ಧಕ್ಕೆ ಭಾರತಕ್ಕೆ ವಾಪಾಸ್ಸಾಗಿದ್ದು, ವೈಯಕ್ತಿಕ ಕಾರಣದಿಂದ ಅವರು ಭಾರತಕ್ಕೆ ವಾಪಸ್ಸಾಗಿದ್ದಾರೆ ಎಂದು ಫ್ರಾಂಚೈಸಿ ಸಿಇಒ ಕೆ. ಎಸ್. ವಿಶ್ವನಾಥನ್ ಹೇಳಿಕೆ ನೀಡಿದ್ದರು. ಆದರೆ, ಅಸಲಿ ಕಾರಣ ಬೇರೆಯೇ ಇದೆ.
ತಮಗೆ ನೀಡಲಾಗಿದ್ದ ಹೋಟೆಲ್ ಕೊಠಡಿಯಿಂದ ರೈನಾ ಸಂತುಷ್ಟರಾಗಿಲ್ಲವೆಂದು ವರದಿಯೊಂದು ಹೇಳಿದೆ. ತಂಡದ ಕಪ್ತಾನ ಎಂ ಎಸ್ ಧೋನಿ ಅವರಿಗೆ ನೀಡಲಾಗಿರುವ ಕೊಠಡಿಯಂತಹದ್ದೇ ಕೊಠಡಿಯನ್ನು ತನಗೆ ನೀಡಬೇಕೆಂದು ರೈನಾ ಬಯಸಿದ್ದರೆನ್ನಲಾಗಿದೆ.

ಈಗಾಗಲೇ ಇಬ್ಬರು ಆಟಗಾರರಿಗೆ ಹಾಗೂ ತಂಡದ ಇತರ ಕೆಲ ಸಿಬ್ಬಂದಿಗೆ ಕೋವಿಡ್-19 ಪಾಸಿಟಿವ್ ಆಗಿರುವುದು ಒಂದೆಡೆಯಾದರೆ ಇನ್ನೊಂದೆಡೆ ಸುರೇಶ್ ರೈನಾ ದಿಢೀರನೇ ತಾಯ್ನಾಡಿಗೆ ಮರಳಿರುವುದು ತಂಡಕ್ಕೆ ಹೊಡೆತ ನೀಡಿದೆಯಾದರೂ ಈ ಕುರಿತು ಪ್ರತಿಕ್ರಿಯಿಸಿರುವ ತಂಡದ ಮಾಲಕ ಹಾಗೂ ಮಾಜಿ ಬಿಸಿಸಿಐ ಅಧ್ಯಕ್ಷ ಎನ್ ಶ್ರೀನಿವಾಸನ್, “ ಚೆನ್ನೈ ಸೂಪರ್ ಕಿಂಗ್ಸ್ ಯಾವತ್ತೂ ಒಂದು ಕುಟುಂಬದಂತೆ, ಎಲ್ಲಾ ಹಿರಿಯ ಆಟಗಾರರು ಜತೆಯಾಗಿಯೇ ಇದ್ದಾರೆ. ಆದರೆ ಯಾರಾದರೂ ಖುಷಿಯಾಗಿಲ್ಲದೇ ಇದ್ದರೆ ಅವರು ವಾಪಸಾಗಬಹುದು. ಯಾರ ಮೇಲೂ ಒತ್ತಡ ಹೇರುವುದಿಲ್ಲ, ಆದರೆ ಕೆಲವೊಮ್ಮೆ ಯಶಸ್ಸು ತಲೆಗೇರುತ್ತದೆ, ಐಪಿಎಲ್ ಇನ್ನೂ ಆರಂಭಗೊಂಡಿಲ್ಲ ತಾನೇನು ಕಳೆದುಕೊಳ್ಳುತ್ತೇನೆ ಹಾಗೂ ಎಷ್ಟು ಹಣ ಕಳೆದುಕೊಳ್ಳುತ್ತೇನೆ ( ರೂ 11 ಕೋಟಿ) ಎಂಬ ಕುರಿತು ರೈನಾಗೆ ಅರಿವಾಗುತ್ತದೆ” ಎಂದು ಅವರು ಹೇಳಿದರು.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm