ಬ್ರೇಕಿಂಗ್ ನ್ಯೂಸ್
19-06-21 12:49 pm Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 19: ಕಂಟೇನರ್ ಟ್ರಕ್ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಆದ ಘಟನೆ ಮಹಾರಾಷ್ಟ್ರದ ಉಸ್ಮಾನಾಬಾದ್ನಲ್ಲಿ ನಡೆದಿದೆ. ಅದರಲ್ಲಿದ್ದ ಸುಮಾರು 70 ಲಕ್ಷ ಮೌಲ್ಯದ ವಸ್ತುಗಳನ್ನು ಗ್ರಾಮಸ್ಥರು ಹಾಗೂ ದಾರಿಹೋಕರು ಲೂಟಿ ಹೊಡೆದಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
ಪಲ್ಟಿಯಾದ ಟ್ರಕ್ ಮೊಬೈಲ್ ಫೋನ್ಗಳು, ಕಂಪ್ಯೂಟರ್ಗಳು, ಎಲ್ಇಡಿ ಟಿವಿಗಳು, ಬೊಂಬೆಗಳು ಹಾಗೂ ಎಲೆಕ್ಟ್ರಾನಿಕ್ ಉತ್ಪನ್ನಗಳನ್ನು ಸಾಗಿಸುತ್ತಿತ್ತು ಎಂದು ತಿಳಿದು ಬಂದಿದೆ. ಟ್ರಕ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕೂಡಲೇ, ಅಲ್ಲಿಗೆ ಧಾವಿಸಿದ ಜನರು ಟ್ರಕ್ನಲ್ಲಿದ್ದ ಟಿವಿ, ಮೊಬೈಲ್, ಕಂಪ್ಯೂಟರ್ಗಳನ್ನು ಕದ್ದುಕೊಂಡು ಹೋಗಿದ್ದಾರೆ.
ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಬಂದು ಕೂಂಬಿಂಗ್ ಕಾರ್ಯಾಚರಣೆ ಪ್ರಾರಂಭಿಸಿದ್ದರು. ಟ್ರಕ್ನಲ್ಲಿದ್ದ ಬೆಲೆಬಾಳುವ ವಸ್ತುಗಳನ್ನು ತೆಗೆದುಕೊಂಡು ಹೋಗಿರುವ ಜನರು ವಾಪಸ್ ತಂದುಕೊಡಿ ಎಂದು ಹೇಳಿದ್ದರು. ಪೊಲೀಸ್ ತಂಡಗಳು ಅಕ್ಕ-ಪಕ್ಕದ ಪ್ರದೇಶಗಳಲ್ಲಿ ಬೀಡು ಬಿಟ್ಟಿದ್ದು, ಜನರು ತಾವು ತೆಗೆದುಕೊಂಡು ಹೋಗಿರುವ ವಸ್ತುಗಳನ್ನು ಹಿಂಪಡೆಯಲು ಹರಸಾಹಸಪಟ್ಟರು.




ವಾಶಿ ತಹಶಿಲ್ನ ತೆರ್ಕೆಡಾದ ಲಕ್ಷ್ಮಿ ಪಾರ್ದಿ ಪೆಡಿ ಬಳಿ ಸೋಲಾಪುರ-ರಂಗಾಬಾದ್ ಹೆದ್ದಾರಿಯಲ್ಲಿ ಶುಕ್ರವಾರ ಮುಂಜಾನೆ 3 ಗಂಟೆಯಲ್ಲಿ ಈ ಘಟನೆ ನಡೆದಿದೆ. ಟ್ರಕ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕೂಡಲೇ, ಅಲ್ಲಿಗೆ ಧಾವಿಸಿದ ಜನರು ಟ್ರಕ್ನಲ್ಲಿದ್ದ ಟಿವಿ, ಮೊಬೈಲ್, ಕಂಪ್ಯೂಟರ್ಗಳನ್ನು ಕದ್ದುಕೊಂಡು ಹೋಗಿದ್ದಾರೆ. ಇನ್ನೂ ಕೆಲವರು ಕಂಟೇನರ್ನ ಬಾಗಿಲು ತೆರೆಯಲು ಯತ್ನಿಸಿದರು. ಸ್ಥಳೀಯ ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿ ಜನರು ಕದ್ದೊಯ್ದಿರುವ ವಸ್ತುಗಳನ್ನು ಮರಳಿ ಪಡೆಯಲು ಯತ್ನಿಸಿದರು.
ಪೊಲೀಸರು ಕೂಂಬಿಂಗ್ ಕಾರ್ಯಾಚರಣೆಯನ್ನು ಆರಂಭಿಸಿದರು. ಪೊಲೀಸರ ಮನವಿ ಬಳಿಕ ಕೆಲವು ಜನರು ಮಾತ್ರ ತಾವು ತೆಗೆದುಕೊಂಡು ಹೋಗಿದ್ದ ವಸ್ತುಗಳನ್ನು ವಾಪಸ್ ತಂದುಕೊಟ್ಟರು. ಆದರೆ ಇನ್ನೂ ಕೆಲವರು ತಂದುಕೊಡಲಿಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.
Goods, including phones, computers, LEDs, worth over ₹ 70 lakh were looted allegedly by villagers and passersby after a container truck overturned Maharashtra's Osmanabad.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm