ಬ್ರೇಕಿಂಗ್ ನ್ಯೂಸ್
19-06-21 12:49 pm Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 19: ಕಂಟೇನರ್ ಟ್ರಕ್ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಆದ ಘಟನೆ ಮಹಾರಾಷ್ಟ್ರದ ಉಸ್ಮಾನಾಬಾದ್ನಲ್ಲಿ ನಡೆದಿದೆ. ಅದರಲ್ಲಿದ್ದ ಸುಮಾರು 70 ಲಕ್ಷ ಮೌಲ್ಯದ ವಸ್ತುಗಳನ್ನು ಗ್ರಾಮಸ್ಥರು ಹಾಗೂ ದಾರಿಹೋಕರು ಲೂಟಿ ಹೊಡೆದಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
ಪಲ್ಟಿಯಾದ ಟ್ರಕ್ ಮೊಬೈಲ್ ಫೋನ್ಗಳು, ಕಂಪ್ಯೂಟರ್ಗಳು, ಎಲ್ಇಡಿ ಟಿವಿಗಳು, ಬೊಂಬೆಗಳು ಹಾಗೂ ಎಲೆಕ್ಟ್ರಾನಿಕ್ ಉತ್ಪನ್ನಗಳನ್ನು ಸಾಗಿಸುತ್ತಿತ್ತು ಎಂದು ತಿಳಿದು ಬಂದಿದೆ. ಟ್ರಕ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕೂಡಲೇ, ಅಲ್ಲಿಗೆ ಧಾವಿಸಿದ ಜನರು ಟ್ರಕ್ನಲ್ಲಿದ್ದ ಟಿವಿ, ಮೊಬೈಲ್, ಕಂಪ್ಯೂಟರ್ಗಳನ್ನು ಕದ್ದುಕೊಂಡು ಹೋಗಿದ್ದಾರೆ.
ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಬಂದು ಕೂಂಬಿಂಗ್ ಕಾರ್ಯಾಚರಣೆ ಪ್ರಾರಂಭಿಸಿದ್ದರು. ಟ್ರಕ್ನಲ್ಲಿದ್ದ ಬೆಲೆಬಾಳುವ ವಸ್ತುಗಳನ್ನು ತೆಗೆದುಕೊಂಡು ಹೋಗಿರುವ ಜನರು ವಾಪಸ್ ತಂದುಕೊಡಿ ಎಂದು ಹೇಳಿದ್ದರು. ಪೊಲೀಸ್ ತಂಡಗಳು ಅಕ್ಕ-ಪಕ್ಕದ ಪ್ರದೇಶಗಳಲ್ಲಿ ಬೀಡು ಬಿಟ್ಟಿದ್ದು, ಜನರು ತಾವು ತೆಗೆದುಕೊಂಡು ಹೋಗಿರುವ ವಸ್ತುಗಳನ್ನು ಹಿಂಪಡೆಯಲು ಹರಸಾಹಸಪಟ್ಟರು.




ವಾಶಿ ತಹಶಿಲ್ನ ತೆರ್ಕೆಡಾದ ಲಕ್ಷ್ಮಿ ಪಾರ್ದಿ ಪೆಡಿ ಬಳಿ ಸೋಲಾಪುರ-ರಂಗಾಬಾದ್ ಹೆದ್ದಾರಿಯಲ್ಲಿ ಶುಕ್ರವಾರ ಮುಂಜಾನೆ 3 ಗಂಟೆಯಲ್ಲಿ ಈ ಘಟನೆ ನಡೆದಿದೆ. ಟ್ರಕ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕೂಡಲೇ, ಅಲ್ಲಿಗೆ ಧಾವಿಸಿದ ಜನರು ಟ್ರಕ್ನಲ್ಲಿದ್ದ ಟಿವಿ, ಮೊಬೈಲ್, ಕಂಪ್ಯೂಟರ್ಗಳನ್ನು ಕದ್ದುಕೊಂಡು ಹೋಗಿದ್ದಾರೆ. ಇನ್ನೂ ಕೆಲವರು ಕಂಟೇನರ್ನ ಬಾಗಿಲು ತೆರೆಯಲು ಯತ್ನಿಸಿದರು. ಸ್ಥಳೀಯ ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿ ಜನರು ಕದ್ದೊಯ್ದಿರುವ ವಸ್ತುಗಳನ್ನು ಮರಳಿ ಪಡೆಯಲು ಯತ್ನಿಸಿದರು.
ಪೊಲೀಸರು ಕೂಂಬಿಂಗ್ ಕಾರ್ಯಾಚರಣೆಯನ್ನು ಆರಂಭಿಸಿದರು. ಪೊಲೀಸರ ಮನವಿ ಬಳಿಕ ಕೆಲವು ಜನರು ಮಾತ್ರ ತಾವು ತೆಗೆದುಕೊಂಡು ಹೋಗಿದ್ದ ವಸ್ತುಗಳನ್ನು ವಾಪಸ್ ತಂದುಕೊಟ್ಟರು. ಆದರೆ ಇನ್ನೂ ಕೆಲವರು ತಂದುಕೊಡಲಿಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.
Goods, including phones, computers, LEDs, worth over ₹ 70 lakh were looted allegedly by villagers and passersby after a container truck overturned Maharashtra's Osmanabad.
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm