ಬ್ರೇಕಿಂಗ್ ನ್ಯೂಸ್
01-09-20 07:02 am Headline Karnataka News Network ದೇಶ - ವಿದೇಶ
ಹೊಸದಿಲ್ಲಿ, ಸೆಪ್ಟೆಂಬರ್.1: ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿ 1 ರೂ. ದಂಡ ವಿಧಿಸಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಮಾತನಾಡಿರುವ ಹಿರಿಯ ವಕೀಲ ಪ್ರಶಾಂತ್ ಭೂಷಣ್, ಗೌರವಯುತವಾಗಿ ದಂಡವನ್ನು ಪಾವತಿಸುವುದಾಗಿ ಹೇಳಿದ್ದಾರೆ.
ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, “ಸುಪ್ರೀಂ ಕೋರ್ಟ್ ತೀರ್ಪನ್ನು ನಾನು ಗೌರವಯುತವಾಗಿ ಸ್ವೀಕರಿಸಿದ್ದೇನೆ. ನನ್ನ ವಕೀಲ ಮತ್ತು ಹಿರಿಯ ಸಹೋದ್ಯೋಗಿ ರಾಜೀವ್ ಧವನ್ 1 ರೂ. ನೀಡಿದ್ದಾರೆ. ನನ್ನ ಟ್ವೀಟ್ ಗಳು ಸುಪ್ರೀಂ ಕೋರ್ಟನ್ನು ಅಗೌರವಗೊಳಿಸುವ ಉದ್ದೇಶವನ್ನು ಹೊಂದಿರಲಿಲ್ಲ. ಇದು ವಾಕ್ ಸ್ವಾತಂತ್ರ್ಯಕ್ಕೆ ಅಭೂತಪೂರ್ವ ಗಳಿಗೆಯಾಗಿದೆ ಮತ್ತು ಅನ್ಯಾಯದ ವಿರುದ್ಧ ಮಾತನಾಡಲು ಹಲವರನ್ನು ಪ್ರೇರೇಪಿಸಿದೆ ಎಂದು ಭಾವಿಸುತ್ತೇನೆ. ನಾನು ಮರು ಪರಿಶೀಲನೆಗೆ ಸಲ್ಲಿಸುವ ಹಕ್ಕನ್ನು ಉಳಿಸಿಕೊಂಡಿದ್ದೇನೆ” ಎಂದು ತಿಳಿಸಿದರು.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm