ಬ್ರೇಕಿಂಗ್ ನ್ಯೂಸ್
01-09-20 09:20 am Dhruthi Anchan - Correspondent ದೇಶ - ವಿದೇಶ
ಹೊಸದಿಲ್ಲಿ, ಸೆಪ್ಟೆಂಬರ್.1: ನಿರೀಕ್ಷೆಯಂತೆ ಐತಿಹಾಸಿಕ ಆರ್ಥಿಕ ಕುಸಿತಕ್ಕೆ ಭಾರತ ಸಾಕ್ಷಿಯಾಗಿದ್ದು ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಜಿಡಿಪಿ ಶೇ. 23.9ರಷ್ಟು ಭಾರಿ ಕುಸಿತ ಕಂಡಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ ಶೇ. 3.1ರಷ್ಟು ಬೆಳವಣಿಗೆ ದರ ದಾಖಲಾಗಿತ್ತು.
ಇದು 2020-21ನೇ ಹಣಕಾಸು ವರ್ಷದ ಮೊದಲ ತ್ರೈಮಾಸಿಕವಾದ ಏಪ್ರಿಲ್-ಜೂನ್ ತಿಂಗಳ ಅವಧಿಯಲ್ಲಿ ಉಂಟಾದ ಕುಸಿತವಾಗಿದೆ. 2019-20ನೇ ಸಾಲಿನ ಮೊದಲ ತ್ರೈಮಾಸಿಕದಲ್ಲಿ ದೇಶದ ಜಿಡಿಪಿಯ ಗಾತ್ರ 35.25 ಲಕ್ಷ ಕೋಟಿ ರು. ಇತ್ತು.2020-21ನೇ ಸಾಲಿನ ಮೊದಲ ತ್ರೈಮಾಸಿಕದಲ್ಲಿ ಅದು 26.90 ಲಕ್ಷ ಕೋಟಿ ರು.ಗೆ ಕುಸಿತವಾಗಿದೆ. ಹೀಗಾಗಿ ಈ ತ್ರೈಮಾಸಿಕ ಅವಧಿಯಲ್ಲಿ ಶೇ.23.9ರಷ್ಟು ಇಳಿಕೆ ಕಂಡಿದೆ.
ದೇಶದಲ್ಲಿ ಈ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದಲ್ಲಿ ಶೇ.3.4ರಷ್ಟುಬೆಳವಣಿಗೆ ಕಂಡ ಏಕೈಕ ಕ್ಷೇತ್ರವೆಂದರೆ ಅದು ಕೃಷಿ. ಕಳೆದ ವರ್ಷದ ಈ ಅವಧಿಯಲ್ಲಿ ಕೃಷಿ ಕ್ಷೇತ್ರ ಶೇ.3ರಷ್ಟು ಬೆಳವಣಿಗೆ ಸಾಧಿಸಿತ್ತು. ಈ ವರ್ಷದ ಮೊದಲ ತ್ರೈಮಾಸಿಕದಲ್ಲಿ ಅದು ಶೇ.0.4ರಷ್ಟು ಹೆಚ್ಚು ಬೆಳವಣಿಗೆ ಕಂಡಿದೆ.
ಸೋಮವಾರ ಭಾರತೀಯ ಸಂಖ್ಯಾ ಶಾಸ್ತ್ರೀಯ ಕಚೇರಿ ಈ ಮಾಹಿತಿ ಬಿಡುಗಡೆ ಮಾಡಿದ್ದು, 1996ರಲ್ಲಿ ತ್ರೈಮಾಸಿಕ ಜಿಡಿಪಿ ವರದಿ ಬಿಡುಗಡೆ ಮಾಡುವ ಸಂಪ್ರದಾಯ ಆರಂಭವಾದ ನಂತರ ಇಲ್ಲಿಯವರೆಗೆ ಈ ಪ್ರಮಾಣದ ಆರ್ಥಿಕ ಕುಸಿತ ದಾಖಲಾಗಿರಲಿಲ್ಲ.
04-10-25 10:54 pm
Bangalore Correspondent
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm