ಬ್ರೇಕಿಂಗ್ ನ್ಯೂಸ್
01-09-20 09:20 am Dhruthi Anchan - Correspondent ದೇಶ - ವಿದೇಶ
ಹೊಸದಿಲ್ಲಿ, ಸೆಪ್ಟೆಂಬರ್.1: ನಿರೀಕ್ಷೆಯಂತೆ ಐತಿಹಾಸಿಕ ಆರ್ಥಿಕ ಕುಸಿತಕ್ಕೆ ಭಾರತ ಸಾಕ್ಷಿಯಾಗಿದ್ದು ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಜಿಡಿಪಿ ಶೇ. 23.9ರಷ್ಟು ಭಾರಿ ಕುಸಿತ ಕಂಡಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ ಶೇ. 3.1ರಷ್ಟು ಬೆಳವಣಿಗೆ ದರ ದಾಖಲಾಗಿತ್ತು.
ಇದು 2020-21ನೇ ಹಣಕಾಸು ವರ್ಷದ ಮೊದಲ ತ್ರೈಮಾಸಿಕವಾದ ಏಪ್ರಿಲ್-ಜೂನ್ ತಿಂಗಳ ಅವಧಿಯಲ್ಲಿ ಉಂಟಾದ ಕುಸಿತವಾಗಿದೆ. 2019-20ನೇ ಸಾಲಿನ ಮೊದಲ ತ್ರೈಮಾಸಿಕದಲ್ಲಿ ದೇಶದ ಜಿಡಿಪಿಯ ಗಾತ್ರ 35.25 ಲಕ್ಷ ಕೋಟಿ ರು. ಇತ್ತು.2020-21ನೇ ಸಾಲಿನ ಮೊದಲ ತ್ರೈಮಾಸಿಕದಲ್ಲಿ ಅದು 26.90 ಲಕ್ಷ ಕೋಟಿ ರು.ಗೆ ಕುಸಿತವಾಗಿದೆ. ಹೀಗಾಗಿ ಈ ತ್ರೈಮಾಸಿಕ ಅವಧಿಯಲ್ಲಿ ಶೇ.23.9ರಷ್ಟು ಇಳಿಕೆ ಕಂಡಿದೆ.

ದೇಶದಲ್ಲಿ ಈ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದಲ್ಲಿ ಶೇ.3.4ರಷ್ಟುಬೆಳವಣಿಗೆ ಕಂಡ ಏಕೈಕ ಕ್ಷೇತ್ರವೆಂದರೆ ಅದು ಕೃಷಿ. ಕಳೆದ ವರ್ಷದ ಈ ಅವಧಿಯಲ್ಲಿ ಕೃಷಿ ಕ್ಷೇತ್ರ ಶೇ.3ರಷ್ಟು ಬೆಳವಣಿಗೆ ಸಾಧಿಸಿತ್ತು. ಈ ವರ್ಷದ ಮೊದಲ ತ್ರೈಮಾಸಿಕದಲ್ಲಿ ಅದು ಶೇ.0.4ರಷ್ಟು ಹೆಚ್ಚು ಬೆಳವಣಿಗೆ ಕಂಡಿದೆ.
ಸೋಮವಾರ ಭಾರತೀಯ ಸಂಖ್ಯಾ ಶಾಸ್ತ್ರೀಯ ಕಚೇರಿ ಈ ಮಾಹಿತಿ ಬಿಡುಗಡೆ ಮಾಡಿದ್ದು, 1996ರಲ್ಲಿ ತ್ರೈಮಾಸಿಕ ಜಿಡಿಪಿ ವರದಿ ಬಿಡುಗಡೆ ಮಾಡುವ ಸಂಪ್ರದಾಯ ಆರಂಭವಾದ ನಂತರ ಇಲ್ಲಿಯವರೆಗೆ ಈ ಪ್ರಮಾಣದ ಆರ್ಥಿಕ ಕುಸಿತ ದಾಖಲಾಗಿರಲಿಲ್ಲ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm