ಬ್ರೇಕಿಂಗ್ ನ್ಯೂಸ್
01-09-20 09:20 am Dhruthi Anchan - Correspondent ದೇಶ - ವಿದೇಶ
ಹೊಸದಿಲ್ಲಿ, ಸೆಪ್ಟೆಂಬರ್.1: ನಿರೀಕ್ಷೆಯಂತೆ ಐತಿಹಾಸಿಕ ಆರ್ಥಿಕ ಕುಸಿತಕ್ಕೆ ಭಾರತ ಸಾಕ್ಷಿಯಾಗಿದ್ದು ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಜಿಡಿಪಿ ಶೇ. 23.9ರಷ್ಟು ಭಾರಿ ಕುಸಿತ ಕಂಡಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ ಶೇ. 3.1ರಷ್ಟು ಬೆಳವಣಿಗೆ ದರ ದಾಖಲಾಗಿತ್ತು.
ಇದು 2020-21ನೇ ಹಣಕಾಸು ವರ್ಷದ ಮೊದಲ ತ್ರೈಮಾಸಿಕವಾದ ಏಪ್ರಿಲ್-ಜೂನ್ ತಿಂಗಳ ಅವಧಿಯಲ್ಲಿ ಉಂಟಾದ ಕುಸಿತವಾಗಿದೆ. 2019-20ನೇ ಸಾಲಿನ ಮೊದಲ ತ್ರೈಮಾಸಿಕದಲ್ಲಿ ದೇಶದ ಜಿಡಿಪಿಯ ಗಾತ್ರ 35.25 ಲಕ್ಷ ಕೋಟಿ ರು. ಇತ್ತು.2020-21ನೇ ಸಾಲಿನ ಮೊದಲ ತ್ರೈಮಾಸಿಕದಲ್ಲಿ ಅದು 26.90 ಲಕ್ಷ ಕೋಟಿ ರು.ಗೆ ಕುಸಿತವಾಗಿದೆ. ಹೀಗಾಗಿ ಈ ತ್ರೈಮಾಸಿಕ ಅವಧಿಯಲ್ಲಿ ಶೇ.23.9ರಷ್ಟು ಇಳಿಕೆ ಕಂಡಿದೆ.

ದೇಶದಲ್ಲಿ ಈ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದಲ್ಲಿ ಶೇ.3.4ರಷ್ಟುಬೆಳವಣಿಗೆ ಕಂಡ ಏಕೈಕ ಕ್ಷೇತ್ರವೆಂದರೆ ಅದು ಕೃಷಿ. ಕಳೆದ ವರ್ಷದ ಈ ಅವಧಿಯಲ್ಲಿ ಕೃಷಿ ಕ್ಷೇತ್ರ ಶೇ.3ರಷ್ಟು ಬೆಳವಣಿಗೆ ಸಾಧಿಸಿತ್ತು. ಈ ವರ್ಷದ ಮೊದಲ ತ್ರೈಮಾಸಿಕದಲ್ಲಿ ಅದು ಶೇ.0.4ರಷ್ಟು ಹೆಚ್ಚು ಬೆಳವಣಿಗೆ ಕಂಡಿದೆ.
ಸೋಮವಾರ ಭಾರತೀಯ ಸಂಖ್ಯಾ ಶಾಸ್ತ್ರೀಯ ಕಚೇರಿ ಈ ಮಾಹಿತಿ ಬಿಡುಗಡೆ ಮಾಡಿದ್ದು, 1996ರಲ್ಲಿ ತ್ರೈಮಾಸಿಕ ಜಿಡಿಪಿ ವರದಿ ಬಿಡುಗಡೆ ಮಾಡುವ ಸಂಪ್ರದಾಯ ಆರಂಭವಾದ ನಂತರ ಇಲ್ಲಿಯವರೆಗೆ ಈ ಪ್ರಮಾಣದ ಆರ್ಥಿಕ ಕುಸಿತ ದಾಖಲಾಗಿರಲಿಲ್ಲ.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am