ಬ್ರೇಕಿಂಗ್ ನ್ಯೂಸ್
01-09-20 12:01 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 01: ನಿನ್ನೆ ಸಂಜೆ ಮೃತಪಟ್ಟಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಅಂತ್ಯಕ್ರಿಯೆ ಮಧ್ಯಾಹ್ನ 2ಕ್ಕೆ ನಡೆಯಲಿದೆ. ದೆಹಲಿಯ ಲೋಧಿ ರಸ್ತೆಯ ಕ್ರಿಮೇಟೋರಿಯಮ್ನಲ್ಲಿ ಮಾಜಿ ರಾಷ್ಟ್ರಪತಿಗಳ ಅಂತಿಮ ವಿಧಿವಿಧಾನ ನಡೆಯಲಿದೆ. ಅದಕ್ಕೂ ಮುನ್ನ ರಾಜಾಜಿ ಮಾರ್ಗ್ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಬೆಳಗ್ಗೆ 9ರಿಂದ 12ಗಂಟೆಯವರೆಗೂ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗಿದೆ.
ಇದೇ ವೇಳೆ, ಕೇಂದ್ರ ಸರ್ಕಾರ 84 ವರ್ಷದ ಪ್ರಣಬ್ ಮುಖರ್ಜಿ ಅವರ ಸಾವಿಗೆ ಗೌರವ ಸೂಚಕವಾಗಿ ಏಳು ದಿನಗಳ ಶೋಕಾಚರಣೆ ಘೋಷಿಸಿದೆ. ಸೆಪ್ಟೆಂಬರ್ 6ರವರೆಗೆ ದೇಶಾದ್ಯಂತ ರಾಷ್ಟ್ರಧ್ವಜ ಅರ್ಧಕ್ಕೆ ಹಾರಾಡುತ್ತದೆ. ಸರ್ಕಾರದಿಂದ ಯಾವುದೇ ಅಧಿಕೃತ ಮನರಂಜನಾ ಕಾರ್ಯಕ್ರಮ ಇರುವುದಿಲ್ಲ.
ಹಿರಿಯ ಕಾಂಗ್ರೆಸ್ ಮುಖಂಡರಾಗಿ, ಬಳಿಕ ರಾಷ್ಟ್ರಪತಿಗಳಾಗಿ ಸೇವೆ ಸಲ್ಲಿಸಿದ್ದ ಪ್ರಣಬ್ ಮುಖರ್ಜಿ ಅವರು ವಿವಿಧ ಅನಾರೋಗ್ಯಗಳ ಕಾರಣದಿಂದ ಆಗಸ್ಟ್ 10ರಂದು ಭಾರತೀಯ ಸೇನೆಯ ರೀಸರ್ಚ್ ಅಂಡ್ ರೆಫೆರಲ್ ಆಸ್ಪತ್ರೆಗೆ ದಾಖಲಅಗಿದ್ದರು. ಅವರ ಮಿದುಳಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು. ನಂತರ ಅವರು ಕೋಮಾಗೆ ಜಾರಿದರು. ಕೋವಿಡ್-19 ಸೋಂಕು ಕೂಡ ತಗುಲಿ ಅವರ ಅನಾರೋಗ್ಯ ಇನ್ನಷ್ಟು ಬಿಗಡಾಯಿಸಿತು. ಶ್ವಾಸಕೋಶದ ಸೋಂಕಿನಿಂದ ಸೆಪ್ಟಿಕ್ ಶಾಕ್ ಆಗಿ ಅವರು ಸೋಮವಾರ ಸಂಜೆ 4:30ಕ್ಕೆ ಕೊನೆಯುಸಿರೆಳೆದರು.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
10-01-26 03:22 pm
HK News Desk
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
11-01-26 12:56 pm
Mangaluru Staffer
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
ಕರಾವಳಿ ಟೂರಿಸಂ ಅಭಿವೃದ್ಧಿಗೆ ಜನಪ್ರನಿಧಿಗಳು, ಉದ್ಯಮ...
10-01-26 06:23 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm