ಬ್ರೇಕಿಂಗ್ ನ್ಯೂಸ್
01-09-20 12:01 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 01: ನಿನ್ನೆ ಸಂಜೆ ಮೃತಪಟ್ಟಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಅಂತ್ಯಕ್ರಿಯೆ ಮಧ್ಯಾಹ್ನ 2ಕ್ಕೆ ನಡೆಯಲಿದೆ. ದೆಹಲಿಯ ಲೋಧಿ ರಸ್ತೆಯ ಕ್ರಿಮೇಟೋರಿಯಮ್ನಲ್ಲಿ ಮಾಜಿ ರಾಷ್ಟ್ರಪತಿಗಳ ಅಂತಿಮ ವಿಧಿವಿಧಾನ ನಡೆಯಲಿದೆ. ಅದಕ್ಕೂ ಮುನ್ನ ರಾಜಾಜಿ ಮಾರ್ಗ್ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಬೆಳಗ್ಗೆ 9ರಿಂದ 12ಗಂಟೆಯವರೆಗೂ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗಿದೆ.
ಇದೇ ವೇಳೆ, ಕೇಂದ್ರ ಸರ್ಕಾರ 84 ವರ್ಷದ ಪ್ರಣಬ್ ಮುಖರ್ಜಿ ಅವರ ಸಾವಿಗೆ ಗೌರವ ಸೂಚಕವಾಗಿ ಏಳು ದಿನಗಳ ಶೋಕಾಚರಣೆ ಘೋಷಿಸಿದೆ. ಸೆಪ್ಟೆಂಬರ್ 6ರವರೆಗೆ ದೇಶಾದ್ಯಂತ ರಾಷ್ಟ್ರಧ್ವಜ ಅರ್ಧಕ್ಕೆ ಹಾರಾಡುತ್ತದೆ. ಸರ್ಕಾರದಿಂದ ಯಾವುದೇ ಅಧಿಕೃತ ಮನರಂಜನಾ ಕಾರ್ಯಕ್ರಮ ಇರುವುದಿಲ್ಲ.
ಹಿರಿಯ ಕಾಂಗ್ರೆಸ್ ಮುಖಂಡರಾಗಿ, ಬಳಿಕ ರಾಷ್ಟ್ರಪತಿಗಳಾಗಿ ಸೇವೆ ಸಲ್ಲಿಸಿದ್ದ ಪ್ರಣಬ್ ಮುಖರ್ಜಿ ಅವರು ವಿವಿಧ ಅನಾರೋಗ್ಯಗಳ ಕಾರಣದಿಂದ ಆಗಸ್ಟ್ 10ರಂದು ಭಾರತೀಯ ಸೇನೆಯ ರೀಸರ್ಚ್ ಅಂಡ್ ರೆಫೆರಲ್ ಆಸ್ಪತ್ರೆಗೆ ದಾಖಲಅಗಿದ್ದರು. ಅವರ ಮಿದುಳಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು. ನಂತರ ಅವರು ಕೋಮಾಗೆ ಜಾರಿದರು. ಕೋವಿಡ್-19 ಸೋಂಕು ಕೂಡ ತಗುಲಿ ಅವರ ಅನಾರೋಗ್ಯ ಇನ್ನಷ್ಟು ಬಿಗಡಾಯಿಸಿತು. ಶ್ವಾಸಕೋಶದ ಸೋಂಕಿನಿಂದ ಸೆಪ್ಟಿಕ್ ಶಾಕ್ ಆಗಿ ಅವರು ಸೋಮವಾರ ಸಂಜೆ 4:30ಕ್ಕೆ ಕೊನೆಯುಸಿರೆಳೆದರು.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am