ಬ್ರೇಕಿಂಗ್ ನ್ಯೂಸ್
25-06-21 03:59 pm Headline Karnataka News Network ದೇಶ - ವಿದೇಶ
ಪಾಟ್ನಾ , ಜೂನ್ 25: ಮಂತ್ರವಾದಿಯೊಬ್ಬ ತನ್ನ ಕನಸಿನಲ್ಲಿ ಬಂದು ರೇಪ್ ಮಾಡುತ್ತಿದ್ದಾನೆ ಎಂದು ಮಹಿಳೆಯೊಬ್ಬರು ಪೊಲೀಸ್ ದೂರು ದಾಖಲಿಸಿದ ವಿಲಕ್ಷಣ ಘಟನೆ ಬಿಹಾರದ ಔರಂಗಬಾದ್ನಲ್ಲಿ ನಡೆದಿದೆ.
ಜೂನ್ 23ರಂದು ಔರಂಗಬಾದ್ ಪೊಲೀಸ್ ಠಾಣೆಗೆ ಬಂದಿದ್ದ ಮಹಿಳೆ ಈ ಬಗ್ಗೆ ದೂರು ದಾಖಲಿಸಿದ್ದು, ಮಾಂತ್ರಿಕನೊಬ್ಬ ತನ್ನ ಕನಸಿನಲ್ಲಿ ಬಂದು ರೇಪ್ ಮಾಡುತ್ತಿದ್ದಾನೆ ಎಂದು ದೂರು ನೀಡಿ ಆತನ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದಾರೆ.

ಔರಂಗಾಬಾದ್ ಪೊಲೀಸ್ ಠಾಣೆಯ ಠಾಣಾಧಿಕಾರಿಗೆ ಘಟನೆ ಬಗ್ಗೆ ಮಹಿಳೆ ವಿವರ ನೀಡಿದ್ದಾಳೆ. ತನ್ನ ಮಗನಿಗೆ ಅನಾರೋಗ್ಯ ಇದ್ದ ಕಾರಣ ಜನವರಿಯಲ್ಲಿ ಅಂಜನಿ ಕುಮಾರ್ ಎಂಬ ಮಂತ್ರವಾದಿಯನ್ನು ಕಾಳಿ ದೇವಸ್ಥಾನದಲ್ಲಿ ಭೇಟಿಯಾಗಿದ್ದೆ. ಮಗನ ಆರೋಗ್ಯದಲ್ಲಿ ಚೇತರಿಕೆಯಾಗುವಂತೆ ಆತ ಹೇಳಿದ್ದ ಪೂಜೆಗಳನ್ನೂ ಮಾಡಿಸಿದ್ದೆ. ಆದರೆ 15 ದಿನಗಳ ಬಳಿಕ ಮಗ ಸಾವನ್ನಪ್ಪಿದ್ದ. ಈ ಘಟನೆಯ ನಂತರ ಮಂತ್ರವಾದಿ ನನ್ನ ಕನಸ್ಸಿನಲ್ಲಿ ಬಂದು ಕಿರುಕುಳ ನೀಡಲು ಆರಂಭಿಸಿದ್ದಾನೆ. ಹಲವು ಸಂದರ್ಭಗಳಲ್ಲಿ ನನ್ನ ಮೇಲೆ ರೇಪ್ ಮಾಡಿದ್ದಾನೆ ಎಂದು ದೂರಿದ್ದಾಳೆ.
ಮಹಿಳೆಯ ದೂರಿನ ಮೇರೆಗೆ ಪೊಲೀಸರು ಆರೋಪಿತ ವ್ಯಕ್ತಿಗೆ ನೋಟಿಸ್ ನೀಡಿ ಠಾಣೆಗೆ ಕರೆಸಿದ್ದಾರೆ. ಮಹಿಳೆಯನ್ನು ದೇವಸ್ಥಾನದಲ್ಲಿ ಭೇಟಿಯಾಗಿದ್ದೆ. ಆದರೆ ಆಬಳಿಕ ಮಹಿಳೆಯನ್ನು ಭೇಟಿ ಮಾಡಿಲ್ಲ. ಆಕೆಯ ಬಗ್ಗೆ ಗೊತ್ತಿಲ್ಲ. ಮಗನನ್ನು ಕಳಕೊಂಡ ಬಳಿಕ ಮಾನಸಿಕವಾಗಿ ನೊಂದಿದ್ದಾರೆ ಎಂದು ತಿಳಿಸಿದ್ದಾನೆ.
A woman in Bihar's Aurangabad district filed a police report alleging that an occultist "repeatedly raped her in her dreams."
03-05-26 12:34 pm
HK News Staffer
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm