ಬ್ರೇಕಿಂಗ್ ನ್ಯೂಸ್
25-06-21 03:59 pm Headline Karnataka News Network ದೇಶ - ವಿದೇಶ
ಪಾಟ್ನಾ , ಜೂನ್ 25: ಮಂತ್ರವಾದಿಯೊಬ್ಬ ತನ್ನ ಕನಸಿನಲ್ಲಿ ಬಂದು ರೇಪ್ ಮಾಡುತ್ತಿದ್ದಾನೆ ಎಂದು ಮಹಿಳೆಯೊಬ್ಬರು ಪೊಲೀಸ್ ದೂರು ದಾಖಲಿಸಿದ ವಿಲಕ್ಷಣ ಘಟನೆ ಬಿಹಾರದ ಔರಂಗಬಾದ್ನಲ್ಲಿ ನಡೆದಿದೆ.
ಜೂನ್ 23ರಂದು ಔರಂಗಬಾದ್ ಪೊಲೀಸ್ ಠಾಣೆಗೆ ಬಂದಿದ್ದ ಮಹಿಳೆ ಈ ಬಗ್ಗೆ ದೂರು ದಾಖಲಿಸಿದ್ದು, ಮಾಂತ್ರಿಕನೊಬ್ಬ ತನ್ನ ಕನಸಿನಲ್ಲಿ ಬಂದು ರೇಪ್ ಮಾಡುತ್ತಿದ್ದಾನೆ ಎಂದು ದೂರು ನೀಡಿ ಆತನ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದಾರೆ.

ಔರಂಗಾಬಾದ್ ಪೊಲೀಸ್ ಠಾಣೆಯ ಠಾಣಾಧಿಕಾರಿಗೆ ಘಟನೆ ಬಗ್ಗೆ ಮಹಿಳೆ ವಿವರ ನೀಡಿದ್ದಾಳೆ. ತನ್ನ ಮಗನಿಗೆ ಅನಾರೋಗ್ಯ ಇದ್ದ ಕಾರಣ ಜನವರಿಯಲ್ಲಿ ಅಂಜನಿ ಕುಮಾರ್ ಎಂಬ ಮಂತ್ರವಾದಿಯನ್ನು ಕಾಳಿ ದೇವಸ್ಥಾನದಲ್ಲಿ ಭೇಟಿಯಾಗಿದ್ದೆ. ಮಗನ ಆರೋಗ್ಯದಲ್ಲಿ ಚೇತರಿಕೆಯಾಗುವಂತೆ ಆತ ಹೇಳಿದ್ದ ಪೂಜೆಗಳನ್ನೂ ಮಾಡಿಸಿದ್ದೆ. ಆದರೆ 15 ದಿನಗಳ ಬಳಿಕ ಮಗ ಸಾವನ್ನಪ್ಪಿದ್ದ. ಈ ಘಟನೆಯ ನಂತರ ಮಂತ್ರವಾದಿ ನನ್ನ ಕನಸ್ಸಿನಲ್ಲಿ ಬಂದು ಕಿರುಕುಳ ನೀಡಲು ಆರಂಭಿಸಿದ್ದಾನೆ. ಹಲವು ಸಂದರ್ಭಗಳಲ್ಲಿ ನನ್ನ ಮೇಲೆ ರೇಪ್ ಮಾಡಿದ್ದಾನೆ ಎಂದು ದೂರಿದ್ದಾಳೆ.
ಮಹಿಳೆಯ ದೂರಿನ ಮೇರೆಗೆ ಪೊಲೀಸರು ಆರೋಪಿತ ವ್ಯಕ್ತಿಗೆ ನೋಟಿಸ್ ನೀಡಿ ಠಾಣೆಗೆ ಕರೆಸಿದ್ದಾರೆ. ಮಹಿಳೆಯನ್ನು ದೇವಸ್ಥಾನದಲ್ಲಿ ಭೇಟಿಯಾಗಿದ್ದೆ. ಆದರೆ ಆಬಳಿಕ ಮಹಿಳೆಯನ್ನು ಭೇಟಿ ಮಾಡಿಲ್ಲ. ಆಕೆಯ ಬಗ್ಗೆ ಗೊತ್ತಿಲ್ಲ. ಮಗನನ್ನು ಕಳಕೊಂಡ ಬಳಿಕ ಮಾನಸಿಕವಾಗಿ ನೊಂದಿದ್ದಾರೆ ಎಂದು ತಿಳಿಸಿದ್ದಾನೆ.
A woman in Bihar's Aurangabad district filed a police report alleging that an occultist "repeatedly raped her in her dreams."
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm