ಬ್ರೇಕಿಂಗ್ ನ್ಯೂಸ್
25-06-21 03:59 pm Headline Karnataka News Network ದೇಶ - ವಿದೇಶ
ಪಾಟ್ನಾ , ಜೂನ್ 25: ಮಂತ್ರವಾದಿಯೊಬ್ಬ ತನ್ನ ಕನಸಿನಲ್ಲಿ ಬಂದು ರೇಪ್ ಮಾಡುತ್ತಿದ್ದಾನೆ ಎಂದು ಮಹಿಳೆಯೊಬ್ಬರು ಪೊಲೀಸ್ ದೂರು ದಾಖಲಿಸಿದ ವಿಲಕ್ಷಣ ಘಟನೆ ಬಿಹಾರದ ಔರಂಗಬಾದ್ನಲ್ಲಿ ನಡೆದಿದೆ.
ಜೂನ್ 23ರಂದು ಔರಂಗಬಾದ್ ಪೊಲೀಸ್ ಠಾಣೆಗೆ ಬಂದಿದ್ದ ಮಹಿಳೆ ಈ ಬಗ್ಗೆ ದೂರು ದಾಖಲಿಸಿದ್ದು, ಮಾಂತ್ರಿಕನೊಬ್ಬ ತನ್ನ ಕನಸಿನಲ್ಲಿ ಬಂದು ರೇಪ್ ಮಾಡುತ್ತಿದ್ದಾನೆ ಎಂದು ದೂರು ನೀಡಿ ಆತನ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದಾರೆ.
ಔರಂಗಾಬಾದ್ ಪೊಲೀಸ್ ಠಾಣೆಯ ಠಾಣಾಧಿಕಾರಿಗೆ ಘಟನೆ ಬಗ್ಗೆ ಮಹಿಳೆ ವಿವರ ನೀಡಿದ್ದಾಳೆ. ತನ್ನ ಮಗನಿಗೆ ಅನಾರೋಗ್ಯ ಇದ್ದ ಕಾರಣ ಜನವರಿಯಲ್ಲಿ ಅಂಜನಿ ಕುಮಾರ್ ಎಂಬ ಮಂತ್ರವಾದಿಯನ್ನು ಕಾಳಿ ದೇವಸ್ಥಾನದಲ್ಲಿ ಭೇಟಿಯಾಗಿದ್ದೆ. ಮಗನ ಆರೋಗ್ಯದಲ್ಲಿ ಚೇತರಿಕೆಯಾಗುವಂತೆ ಆತ ಹೇಳಿದ್ದ ಪೂಜೆಗಳನ್ನೂ ಮಾಡಿಸಿದ್ದೆ. ಆದರೆ 15 ದಿನಗಳ ಬಳಿಕ ಮಗ ಸಾವನ್ನಪ್ಪಿದ್ದ. ಈ ಘಟನೆಯ ನಂತರ ಮಂತ್ರವಾದಿ ನನ್ನ ಕನಸ್ಸಿನಲ್ಲಿ ಬಂದು ಕಿರುಕುಳ ನೀಡಲು ಆರಂಭಿಸಿದ್ದಾನೆ. ಹಲವು ಸಂದರ್ಭಗಳಲ್ಲಿ ನನ್ನ ಮೇಲೆ ರೇಪ್ ಮಾಡಿದ್ದಾನೆ ಎಂದು ದೂರಿದ್ದಾಳೆ.
ಮಹಿಳೆಯ ದೂರಿನ ಮೇರೆಗೆ ಪೊಲೀಸರು ಆರೋಪಿತ ವ್ಯಕ್ತಿಗೆ ನೋಟಿಸ್ ನೀಡಿ ಠಾಣೆಗೆ ಕರೆಸಿದ್ದಾರೆ. ಮಹಿಳೆಯನ್ನು ದೇವಸ್ಥಾನದಲ್ಲಿ ಭೇಟಿಯಾಗಿದ್ದೆ. ಆದರೆ ಆಬಳಿಕ ಮಹಿಳೆಯನ್ನು ಭೇಟಿ ಮಾಡಿಲ್ಲ. ಆಕೆಯ ಬಗ್ಗೆ ಗೊತ್ತಿಲ್ಲ. ಮಗನನ್ನು ಕಳಕೊಂಡ ಬಳಿಕ ಮಾನಸಿಕವಾಗಿ ನೊಂದಿದ್ದಾರೆ ಎಂದು ತಿಳಿಸಿದ್ದಾನೆ.
A woman in Bihar's Aurangabad district filed a police report alleging that an occultist "repeatedly raped her in her dreams."
07-10-25 11:20 pm
Bangalore Correspondent
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
Big Boss Kannada Closed: ಕನ್ನಡ ಶೋ ಬಿಗ್ ಬಾಸ್ ಗ...
07-10-25 07:32 pm
ದಸರಾ ರಜಾ ಅವಧಿ ವಿಸ್ತರಣೆ ಮಾಡಿ ಎಂದು ಮನವಿ ; 10 ದಿ...
07-10-25 05:23 pm
07-10-25 11:16 pm
HK News Desk
ವಿಶ್ವಸಂಸ್ಥೆ ಮಹಾಧಿವೇಶನಕ್ಕೆ ಪಿಪಿ ಚೌಧರಿ ನೇತೃತ್ವದ...
07-10-25 01:53 pm
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
07-10-25 11:14 pm
Mangalore Correspondent
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
07-10-25 10:13 pm
Mangalore Correspondent
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm