ಬ್ರೇಕಿಂಗ್ ನ್ಯೂಸ್
25-06-21 03:59 pm Headline Karnataka News Network ದೇಶ - ವಿದೇಶ
ಪಾಟ್ನಾ , ಜೂನ್ 25: ಮಂತ್ರವಾದಿಯೊಬ್ಬ ತನ್ನ ಕನಸಿನಲ್ಲಿ ಬಂದು ರೇಪ್ ಮಾಡುತ್ತಿದ್ದಾನೆ ಎಂದು ಮಹಿಳೆಯೊಬ್ಬರು ಪೊಲೀಸ್ ದೂರು ದಾಖಲಿಸಿದ ವಿಲಕ್ಷಣ ಘಟನೆ ಬಿಹಾರದ ಔರಂಗಬಾದ್ನಲ್ಲಿ ನಡೆದಿದೆ.
ಜೂನ್ 23ರಂದು ಔರಂಗಬಾದ್ ಪೊಲೀಸ್ ಠಾಣೆಗೆ ಬಂದಿದ್ದ ಮಹಿಳೆ ಈ ಬಗ್ಗೆ ದೂರು ದಾಖಲಿಸಿದ್ದು, ಮಾಂತ್ರಿಕನೊಬ್ಬ ತನ್ನ ಕನಸಿನಲ್ಲಿ ಬಂದು ರೇಪ್ ಮಾಡುತ್ತಿದ್ದಾನೆ ಎಂದು ದೂರು ನೀಡಿ ಆತನ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದಾರೆ.
ಔರಂಗಾಬಾದ್ ಪೊಲೀಸ್ ಠಾಣೆಯ ಠಾಣಾಧಿಕಾರಿಗೆ ಘಟನೆ ಬಗ್ಗೆ ಮಹಿಳೆ ವಿವರ ನೀಡಿದ್ದಾಳೆ. ತನ್ನ ಮಗನಿಗೆ ಅನಾರೋಗ್ಯ ಇದ್ದ ಕಾರಣ ಜನವರಿಯಲ್ಲಿ ಅಂಜನಿ ಕುಮಾರ್ ಎಂಬ ಮಂತ್ರವಾದಿಯನ್ನು ಕಾಳಿ ದೇವಸ್ಥಾನದಲ್ಲಿ ಭೇಟಿಯಾಗಿದ್ದೆ. ಮಗನ ಆರೋಗ್ಯದಲ್ಲಿ ಚೇತರಿಕೆಯಾಗುವಂತೆ ಆತ ಹೇಳಿದ್ದ ಪೂಜೆಗಳನ್ನೂ ಮಾಡಿಸಿದ್ದೆ. ಆದರೆ 15 ದಿನಗಳ ಬಳಿಕ ಮಗ ಸಾವನ್ನಪ್ಪಿದ್ದ. ಈ ಘಟನೆಯ ನಂತರ ಮಂತ್ರವಾದಿ ನನ್ನ ಕನಸ್ಸಿನಲ್ಲಿ ಬಂದು ಕಿರುಕುಳ ನೀಡಲು ಆರಂಭಿಸಿದ್ದಾನೆ. ಹಲವು ಸಂದರ್ಭಗಳಲ್ಲಿ ನನ್ನ ಮೇಲೆ ರೇಪ್ ಮಾಡಿದ್ದಾನೆ ಎಂದು ದೂರಿದ್ದಾಳೆ.
ಮಹಿಳೆಯ ದೂರಿನ ಮೇರೆಗೆ ಪೊಲೀಸರು ಆರೋಪಿತ ವ್ಯಕ್ತಿಗೆ ನೋಟಿಸ್ ನೀಡಿ ಠಾಣೆಗೆ ಕರೆಸಿದ್ದಾರೆ. ಮಹಿಳೆಯನ್ನು ದೇವಸ್ಥಾನದಲ್ಲಿ ಭೇಟಿಯಾಗಿದ್ದೆ. ಆದರೆ ಆಬಳಿಕ ಮಹಿಳೆಯನ್ನು ಭೇಟಿ ಮಾಡಿಲ್ಲ. ಆಕೆಯ ಬಗ್ಗೆ ಗೊತ್ತಿಲ್ಲ. ಮಗನನ್ನು ಕಳಕೊಂಡ ಬಳಿಕ ಮಾನಸಿಕವಾಗಿ ನೊಂದಿದ್ದಾರೆ ಎಂದು ತಿಳಿಸಿದ್ದಾನೆ.
A woman in Bihar's Aurangabad district filed a police report alleging that an occultist "repeatedly raped her in her dreams."
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
16-08-25 11:25 am
HK News Desk
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am