ಬ್ರೇಕಿಂಗ್ ನ್ಯೂಸ್
25-06-21 03:59 pm Headline Karnataka News Network ದೇಶ - ವಿದೇಶ
ಪಾಟ್ನಾ , ಜೂನ್ 25: ಮಂತ್ರವಾದಿಯೊಬ್ಬ ತನ್ನ ಕನಸಿನಲ್ಲಿ ಬಂದು ರೇಪ್ ಮಾಡುತ್ತಿದ್ದಾನೆ ಎಂದು ಮಹಿಳೆಯೊಬ್ಬರು ಪೊಲೀಸ್ ದೂರು ದಾಖಲಿಸಿದ ವಿಲಕ್ಷಣ ಘಟನೆ ಬಿಹಾರದ ಔರಂಗಬಾದ್ನಲ್ಲಿ ನಡೆದಿದೆ.
ಜೂನ್ 23ರಂದು ಔರಂಗಬಾದ್ ಪೊಲೀಸ್ ಠಾಣೆಗೆ ಬಂದಿದ್ದ ಮಹಿಳೆ ಈ ಬಗ್ಗೆ ದೂರು ದಾಖಲಿಸಿದ್ದು, ಮಾಂತ್ರಿಕನೊಬ್ಬ ತನ್ನ ಕನಸಿನಲ್ಲಿ ಬಂದು ರೇಪ್ ಮಾಡುತ್ತಿದ್ದಾನೆ ಎಂದು ದೂರು ನೀಡಿ ಆತನ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದಾರೆ.

ಔರಂಗಾಬಾದ್ ಪೊಲೀಸ್ ಠಾಣೆಯ ಠಾಣಾಧಿಕಾರಿಗೆ ಘಟನೆ ಬಗ್ಗೆ ಮಹಿಳೆ ವಿವರ ನೀಡಿದ್ದಾಳೆ. ತನ್ನ ಮಗನಿಗೆ ಅನಾರೋಗ್ಯ ಇದ್ದ ಕಾರಣ ಜನವರಿಯಲ್ಲಿ ಅಂಜನಿ ಕುಮಾರ್ ಎಂಬ ಮಂತ್ರವಾದಿಯನ್ನು ಕಾಳಿ ದೇವಸ್ಥಾನದಲ್ಲಿ ಭೇಟಿಯಾಗಿದ್ದೆ. ಮಗನ ಆರೋಗ್ಯದಲ್ಲಿ ಚೇತರಿಕೆಯಾಗುವಂತೆ ಆತ ಹೇಳಿದ್ದ ಪೂಜೆಗಳನ್ನೂ ಮಾಡಿಸಿದ್ದೆ. ಆದರೆ 15 ದಿನಗಳ ಬಳಿಕ ಮಗ ಸಾವನ್ನಪ್ಪಿದ್ದ. ಈ ಘಟನೆಯ ನಂತರ ಮಂತ್ರವಾದಿ ನನ್ನ ಕನಸ್ಸಿನಲ್ಲಿ ಬಂದು ಕಿರುಕುಳ ನೀಡಲು ಆರಂಭಿಸಿದ್ದಾನೆ. ಹಲವು ಸಂದರ್ಭಗಳಲ್ಲಿ ನನ್ನ ಮೇಲೆ ರೇಪ್ ಮಾಡಿದ್ದಾನೆ ಎಂದು ದೂರಿದ್ದಾಳೆ.
ಮಹಿಳೆಯ ದೂರಿನ ಮೇರೆಗೆ ಪೊಲೀಸರು ಆರೋಪಿತ ವ್ಯಕ್ತಿಗೆ ನೋಟಿಸ್ ನೀಡಿ ಠಾಣೆಗೆ ಕರೆಸಿದ್ದಾರೆ. ಮಹಿಳೆಯನ್ನು ದೇವಸ್ಥಾನದಲ್ಲಿ ಭೇಟಿಯಾಗಿದ್ದೆ. ಆದರೆ ಆಬಳಿಕ ಮಹಿಳೆಯನ್ನು ಭೇಟಿ ಮಾಡಿಲ್ಲ. ಆಕೆಯ ಬಗ್ಗೆ ಗೊತ್ತಿಲ್ಲ. ಮಗನನ್ನು ಕಳಕೊಂಡ ಬಳಿಕ ಮಾನಸಿಕವಾಗಿ ನೊಂದಿದ್ದಾರೆ ಎಂದು ತಿಳಿಸಿದ್ದಾನೆ.
A woman in Bihar's Aurangabad district filed a police report alleging that an occultist "repeatedly raped her in her dreams."
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am