ಬ್ರೇಕಿಂಗ್ ನ್ಯೂಸ್
26-06-21 12:46 pm Headline Karnataka News Network ದೇಶ - ವಿದೇಶ
ರಾಯಗಢ, ಜೂನ್ 26: ವ್ಯಾಕ್ಸಿನ್ ಕಾರಣದಿಂದ ಕುವೈಟಿಗೆ ತೆರಳಲು ವೀಸಾ ಸಿಗಲಿಲ್ಲ ಎಂಬ ಚಿಂತೆಯಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಮಹದ್ ನಗರದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಸಿರಾಜ್ ಮಾಪ್ಕರ್ ಎಂದು ಗುರುತಿಸಲಾಗಿದೆ.
ಕುವೈಟಿನಲ್ಲಿ ತೈಲ ಕಂಪನಿಯಲ್ಲಿ ಕೆಲಸಕ್ಕಿದ್ದ 45 ವರ್ಷದ ಸಿರಾಜ್ ಮಾಪ್ಕರ್ ಕಳೆದ ಮಾರ್ಚ್ ತಿಂಗಳಲ್ಲಿ ರಜೆಯ ನಿಮಿತ್ತ ಊರಿಗೆ ಬಂದಿದ್ದರು. ಬಳಿಕ ಕೋವಿಡ್ ಲಾಕ್ಡೌನ್ ಕಾರಣದಿಂದ ಇಲ್ಲೇ ಉಳಿದುಕೊಂಡಿದ್ದರು. ಕುವೈಟಿಗೆ ಮರಳುವ ಕಾರಣದಿಂದ ಬೇಗನೆ ವ್ಯಾಕ್ಸಿನ್ ಹಾಕಿಸಿಕೊಂಡಿದ್ದರು. ಕೋವ್ಯಾಕ್ಸಿನ್ ಲಸಿಕೆ ಪಡೆದಿದ್ದ ಸಿರಾಜ್ ಗೆ ಎರಡು ಡೋಸ್ ಕೂಡ ಆಗಿತ್ತು. ಆದರೆ, ಜೂನ್ ಆರಂಭದಲ್ಲಿ ಕುವೈಟಿಗೆ ಮರಳಲು ವೀಸಾಗೆ ಅರ್ಜಿ ಸಲ್ಲಿಸಿದಾಗ, ಕುವೈಟಿನಿಂದ ನಿರಾಕರಣೆ ಆಗಿತ್ತು.
ಕುವೈಟ್ ದೇಶದಲ್ಲಿ ಕೋವ್ಯಾಕ್ಸಿನ್ ಲಸಿಕೆಗೆ ಮಾನ್ಯತೆ ಇಲ್ಲದಿರುವುದರಿಂದ ವೀಸಾ ನಿರಾಕರಣೆ ಆಗಿತ್ತು. ಇದರಿಂದ ತೀವ್ರ ಖಿನ್ನತೆಗೆ ಒಳಗಾಗಿದ್ದ ಸಿರಾಜ್, ತಾನಿನ್ನು ಕುವೈಟ್ ದೇಶಕ್ಕೆ ಹೋಗಲು ಸಾಧ್ಯವಾಗಲ್ಲ ಎಂದು ಚಿಂತೆಗೆ ಒಳಗಾಗಿದ್ದರು. ಅಲ್ಲದೆ, ಕುವೈಟಿಗೆ ತೆರಳಿ ತೀರಿಸುತ್ತೇನೆಂದು ಸಾಲವನ್ನೂ ಮಾಡಿಕೊಂಡಿದ್ದರು ಎಂದು ಸಿರಾಜ್ ಕುಟುಂಬಸ್ಥರು ತಿಳಿಸಿದ್ದಾರೆ.
ಕುವೈಟಿಗೆ ಬೇಗ ಹೋಗಬೇಕೆಂದು ಎರಡೂ ಡೋಸನ್ನು ಆದಷ್ಟುವ ಬೇಗ ಪಡೆದಿದ್ದರು. ಆದರೆ, ಇತ್ತೀಚೆಗೆ ಕೋವ್ಯಾಕ್ಸಿನ್ ಲಸಿಕೆ ಕುವೈಟಿನಲ್ಲಿ ಮಾನ್ಯತೆ ಇಲ್ಲವೆಂದು ಗೊತ್ತಾಗಿತ್ತು. ಆನಂತರ ಸಿರಾಜ್ ತೀವ್ರ ಚಿಂತೆಗೆ ಒಳಗಾಗಿದ್ದರು ಎಂದು ಅವರ ಸೋದರ ನಾಸಿರ್ ಹೇಳಿದ್ದಾರೆ.
Unable to fly back to Kuwait from Maharashtra, a man of Indian origin allegedly hanged himself to death. The man was unable to return to Kuwait as the COVID-19 vaccine he had taken is not valid in the Gulf country. The 45-year-old man took his life at his residence in Mahad city in Raigad district.
07-10-25 11:20 pm
Bangalore Correspondent
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
Big Boss Kannada Closed: ಕನ್ನಡ ಶೋ ಬಿಗ್ ಬಾಸ್ ಗ...
07-10-25 07:32 pm
ದಸರಾ ರಜಾ ಅವಧಿ ವಿಸ್ತರಣೆ ಮಾಡಿ ಎಂದು ಮನವಿ ; 10 ದಿ...
07-10-25 05:23 pm
07-10-25 11:16 pm
HK News Desk
ವಿಶ್ವಸಂಸ್ಥೆ ಮಹಾಧಿವೇಶನಕ್ಕೆ ಪಿಪಿ ಚೌಧರಿ ನೇತೃತ್ವದ...
07-10-25 01:53 pm
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
07-10-25 11:14 pm
Mangalore Correspondent
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
07-10-25 10:13 pm
Mangalore Correspondent
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm