ಬ್ರೇಕಿಂಗ್ ನ್ಯೂಸ್
29-06-21 12:44 pm Headline Karnataka News Network ದೇಶ - ವಿದೇಶ
ಶ್ರೀನಗರ, ಜೂನ್ 29: ಶ್ರೀನಗರದಲ್ಲಿ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಟಾಪ್ ಕಮಾಂಡರ್ ಅಬ್ರಾರ್ ಎಂಬಾತನನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.
ಶ್ರೀನಗರದ ಮಲ್ಹೋರಾ ಪರಿಂಪೋರಾದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಕಾಶ್ಮೀರದ ಐಜಿಪಿ ವಿಜಯ್ ಕುಮಾರ್ ಅವರು ಮಾಹಿತಿ ನೀಡಿದ್ದಾರೆ.
ಪರಿಂಪೋರಾದಲ್ಲಿ ಗುಂಡಿನ ದಾಳಿ ನಡೆಸಿ ಇಬ್ಬರು ಉಗ್ರರನ್ನು ಕೊಲ್ಲಲಾಗಿದೆ. ಉಗ್ರರು ಶಸ್ತ್ರಾಸ್ತ್ರಗಳನ್ನು ಹೆದ್ದಾರಿಗೆ ಸಾಗಿಸುತ್ತಿರುವ ಕುರಿತು ಪೊಲೀಸರಿಗೆ ದೊರೆತ ಮಾಹಿತಿ ಆಧಾರದ ಮೇಲೆ ಜೆಕೆಪಿ ಹಾಗೂ ಸಿಆರ್ಪಿಎಫ್ ಸಿಬ್ಬಂದಿ ನಿಯೋಜಿಸಿ ಪರಿಶೀಲನೆ ನಡೆಸಲಾಗಿತ್ತು.

ಪರಿಂಪೊರಾ ನಾಕಾ ಬಳಿ ಬರುತ್ತಿದ್ದ ವಾಹನವನ್ನು ತಡೆಹಿಡಿದು ವಿಚಾರಿಸಿದ್ದು, ಹಿಂದೆ ಕುಳಿತಿದ್ದ ವ್ಯಕ್ತಿ ಬ್ಯಾಗ್ನಲ್ಲಿ ಗ್ರೆನೇಡ್ ಇದ್ದದ್ದು ಕಂಡುಬಂದಿತ್ತು. ಕೂಡಲೇ ಅವರನ್ನು ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು" ಎಂದು ಮಾಹಿತಿ ನೀಡಿದ್ದಾರೆ.
ವಿಚಾರಣೆಯಲ್ಲಿ, ಅವರ ಬಳಿ ಎಕೆ 47 ಶಸ್ತ್ರಾಸ್ತ್ರಗಳಿದ್ದು, ಅದನ್ನು ಅಡಗಿಸಿಟ್ಟಿರುವುದಾಗಿ ಮಾಹಿತಿ ನೀಡಿದ್ದರು. ಬಂಧಿತರೊಂದಿಗೆ ಮಲ್ಹೋರಾದ ಮನೆಯೊಂದಕ್ಕೆ ಭದ್ರತಾ ಸಿಬ್ಬಂದಿ ತೆರಳಿದ್ದು, ಆ ಸಂದರ್ಭ ಪೊಲೀಸರು ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ.
ಈ ದಾಳಿಯಲ್ಲಿ ಮೂವರು ಸಿಆರ್ಪಿಎಫ್ ಸಿಬ್ಬಂದಿಗೆ ಗಾಯವಾಗಿದೆ. ಅಬ್ರಾರ್ ಎಂಬ ಎಲ್ಇಟಿ ಕಮಾಂಡರ್ ಸೇರಿದಂತೆ ಮತ್ತೊಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆಂದು ತಿಳಿಸಿದ್ದಾರೆ.
Kashmir encounter: IGP Kashmir zone Vijay Kumar had said on Monday that LeT commander Nadeem Abrar was involved in "several killings" and that his arrest was a "big success" for the police forces.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm