ಬ್ರೇಕಿಂಗ್ ನ್ಯೂಸ್
29-06-21 12:44 pm Headline Karnataka News Network ದೇಶ - ವಿದೇಶ
ಶ್ರೀನಗರ, ಜೂನ್ 29: ಶ್ರೀನಗರದಲ್ಲಿ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಟಾಪ್ ಕಮಾಂಡರ್ ಅಬ್ರಾರ್ ಎಂಬಾತನನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.
ಶ್ರೀನಗರದ ಮಲ್ಹೋರಾ ಪರಿಂಪೋರಾದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಕಾಶ್ಮೀರದ ಐಜಿಪಿ ವಿಜಯ್ ಕುಮಾರ್ ಅವರು ಮಾಹಿತಿ ನೀಡಿದ್ದಾರೆ.
ಪರಿಂಪೋರಾದಲ್ಲಿ ಗುಂಡಿನ ದಾಳಿ ನಡೆಸಿ ಇಬ್ಬರು ಉಗ್ರರನ್ನು ಕೊಲ್ಲಲಾಗಿದೆ. ಉಗ್ರರು ಶಸ್ತ್ರಾಸ್ತ್ರಗಳನ್ನು ಹೆದ್ದಾರಿಗೆ ಸಾಗಿಸುತ್ತಿರುವ ಕುರಿತು ಪೊಲೀಸರಿಗೆ ದೊರೆತ ಮಾಹಿತಿ ಆಧಾರದ ಮೇಲೆ ಜೆಕೆಪಿ ಹಾಗೂ ಸಿಆರ್ಪಿಎಫ್ ಸಿಬ್ಬಂದಿ ನಿಯೋಜಿಸಿ ಪರಿಶೀಲನೆ ನಡೆಸಲಾಗಿತ್ತು.

ಪರಿಂಪೊರಾ ನಾಕಾ ಬಳಿ ಬರುತ್ತಿದ್ದ ವಾಹನವನ್ನು ತಡೆಹಿಡಿದು ವಿಚಾರಿಸಿದ್ದು, ಹಿಂದೆ ಕುಳಿತಿದ್ದ ವ್ಯಕ್ತಿ ಬ್ಯಾಗ್ನಲ್ಲಿ ಗ್ರೆನೇಡ್ ಇದ್ದದ್ದು ಕಂಡುಬಂದಿತ್ತು. ಕೂಡಲೇ ಅವರನ್ನು ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು" ಎಂದು ಮಾಹಿತಿ ನೀಡಿದ್ದಾರೆ.
ವಿಚಾರಣೆಯಲ್ಲಿ, ಅವರ ಬಳಿ ಎಕೆ 47 ಶಸ್ತ್ರಾಸ್ತ್ರಗಳಿದ್ದು, ಅದನ್ನು ಅಡಗಿಸಿಟ್ಟಿರುವುದಾಗಿ ಮಾಹಿತಿ ನೀಡಿದ್ದರು. ಬಂಧಿತರೊಂದಿಗೆ ಮಲ್ಹೋರಾದ ಮನೆಯೊಂದಕ್ಕೆ ಭದ್ರತಾ ಸಿಬ್ಬಂದಿ ತೆರಳಿದ್ದು, ಆ ಸಂದರ್ಭ ಪೊಲೀಸರು ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ.
ಈ ದಾಳಿಯಲ್ಲಿ ಮೂವರು ಸಿಆರ್ಪಿಎಫ್ ಸಿಬ್ಬಂದಿಗೆ ಗಾಯವಾಗಿದೆ. ಅಬ್ರಾರ್ ಎಂಬ ಎಲ್ಇಟಿ ಕಮಾಂಡರ್ ಸೇರಿದಂತೆ ಮತ್ತೊಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆಂದು ತಿಳಿಸಿದ್ದಾರೆ.
Kashmir encounter: IGP Kashmir zone Vijay Kumar had said on Monday that LeT commander Nadeem Abrar was involved in "several killings" and that his arrest was a "big success" for the police forces.
03-05-26 12:34 pm
HK News Staffer
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm