ಬ್ರೇಕಿಂಗ್ ನ್ಯೂಸ್
29-06-21 01:17 pm Headline Karnataka News Network ದೇಶ - ವಿದೇಶ
Photo credits : ANI @ ANI
ಹಿಮಾಚಲ ಪ್ರದೇಶ, ಜೂನ್ 29: ಪಿಕಪ್ ವಾಹನವೊಂದು ಆಳವಾದ ಕಂದಕಕ್ಕೆ ಬಿದ್ದು 9 ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಸಿರ್ಮೌರ್ ಜಿಲ್ಲೆಯಲ್ಲಿ ನಡೆದಿದೆ. ಮದುವೆ ಸಮಾರಂಭಕ್ಕೆ ಹೋಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ.
ಶಿಲ್ಲೈ ಉಪವಿಭಾಗದ, ಪಾವೊಂಟಾ ಸಾಹಿಬ್ ಗಡಿ ಬಳಿ ಇರುವ ಪಾಶೋಗ್ ಬಳಿ ನಿಯಂತ್ರಣ ಕಳೆದುಕೊಂಡ ಪಿಕಪ್ ಕಮರಿಗೆ ಬಿದ್ದಿದೆ ಎಂದು ಪಾವೊಂಟಾ ಪೊಲೀಸ್ ಅಧಿಕಾರಿ ಬೀರ್ ಬಹದ್ದೂರ್ ಹೇಳಿದ್ದಾರೆ. ಹಾಗೇ, ಸ್ಥಳೀಯ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೂವರಿಗೆ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ

ಇನ್ನು ಘಟನೆಯ ಬಗ್ಗೆ ಸಂತಾಪ ವ್ಯಕ್ತಪಡಿಸಿ ಪ್ರಧಾನಿ ಮಂತ್ರಿ ಕಚೇರಿ ಟ್ವೀಟ್ ಮಾಡಿದೆ. ಸಿರ್ಮೌರ್ ಅಪಘಾತದ ವಿಷಯ ಕೇಳಿ ತುಂಬ ನೋವಾಯಿತು. ಮೃತರ ಕುಟುಂಬಗಳಿಗೆ ಸಾಂತ್ವನಗಳು. ಹಾಗೇ, ಗಾಯಗೊಂಡವರು ಬೇಗನೇ ಗುಣಮುಖರಾಗಲೆಂದು ಹಾರೈಸುತ್ತೇವೆ. ಈ ದುರ್ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ನೀಡಲಾಗುವುದು. ಹಾಗೇ, ಗಾಯಗೊಂಡವರಿಗೆ ತಲಾ 50 ಸಾವಿರ ರೂ.ಕೊಡಲಾಗುವುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಿಳಿಸಿದ್ದಾಗಿ ಟ್ವೀಟ್ನಲ್ಲಿ ಹೇಳಲಾಗಿದೆ.
Nine people died and three others were injured as a vehicle fell into a deep gorge in Himachal Pradesh’s Sirmaur district on Monday, an official said.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm