ಬ್ರೇಕಿಂಗ್ ನ್ಯೂಸ್
29-06-21 01:17 pm Headline Karnataka News Network ದೇಶ - ವಿದೇಶ
Photo credits : ANI @ ANI
ಹಿಮಾಚಲ ಪ್ರದೇಶ, ಜೂನ್ 29: ಪಿಕಪ್ ವಾಹನವೊಂದು ಆಳವಾದ ಕಂದಕಕ್ಕೆ ಬಿದ್ದು 9 ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಸಿರ್ಮೌರ್ ಜಿಲ್ಲೆಯಲ್ಲಿ ನಡೆದಿದೆ. ಮದುವೆ ಸಮಾರಂಭಕ್ಕೆ ಹೋಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ.
ಶಿಲ್ಲೈ ಉಪವಿಭಾಗದ, ಪಾವೊಂಟಾ ಸಾಹಿಬ್ ಗಡಿ ಬಳಿ ಇರುವ ಪಾಶೋಗ್ ಬಳಿ ನಿಯಂತ್ರಣ ಕಳೆದುಕೊಂಡ ಪಿಕಪ್ ಕಮರಿಗೆ ಬಿದ್ದಿದೆ ಎಂದು ಪಾವೊಂಟಾ ಪೊಲೀಸ್ ಅಧಿಕಾರಿ ಬೀರ್ ಬಹದ್ದೂರ್ ಹೇಳಿದ್ದಾರೆ. ಹಾಗೇ, ಸ್ಥಳೀಯ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೂವರಿಗೆ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ
ಇನ್ನು ಘಟನೆಯ ಬಗ್ಗೆ ಸಂತಾಪ ವ್ಯಕ್ತಪಡಿಸಿ ಪ್ರಧಾನಿ ಮಂತ್ರಿ ಕಚೇರಿ ಟ್ವೀಟ್ ಮಾಡಿದೆ. ಸಿರ್ಮೌರ್ ಅಪಘಾತದ ವಿಷಯ ಕೇಳಿ ತುಂಬ ನೋವಾಯಿತು. ಮೃತರ ಕುಟುಂಬಗಳಿಗೆ ಸಾಂತ್ವನಗಳು. ಹಾಗೇ, ಗಾಯಗೊಂಡವರು ಬೇಗನೇ ಗುಣಮುಖರಾಗಲೆಂದು ಹಾರೈಸುತ್ತೇವೆ. ಈ ದುರ್ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ನೀಡಲಾಗುವುದು. ಹಾಗೇ, ಗಾಯಗೊಂಡವರಿಗೆ ತಲಾ 50 ಸಾವಿರ ರೂ.ಕೊಡಲಾಗುವುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಿಳಿಸಿದ್ದಾಗಿ ಟ್ವೀಟ್ನಲ್ಲಿ ಹೇಳಲಾಗಿದೆ.
Nine people died and three others were injured as a vehicle fell into a deep gorge in Himachal Pradesh’s Sirmaur district on Monday, an official said.
08-10-25 09:21 am
Bangalore Correspondent
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
Big Boss Kannada Closed: ಕನ್ನಡ ಶೋ ಬಿಗ್ ಬಾಸ್ ಗ...
07-10-25 07:32 pm
08-10-25 09:24 am
HK News Desk
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
ವಿಶ್ವಸಂಸ್ಥೆ ಮಹಾಧಿವೇಶನಕ್ಕೆ ಪಿಪಿ ಚೌಧರಿ ನೇತೃತ್ವದ...
07-10-25 01:53 pm
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
07-10-25 11:14 pm
Mangalore Correspondent
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
08-10-25 09:17 am
Udupi Correspondent
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm