ಬ್ರೇಕಿಂಗ್ ನ್ಯೂಸ್
30-06-21 11:56 am Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 30: ಇಲ್ಲಿನ ಫರ್ಶ್ ಬಜಾರ್ ಪ್ರದೇಶದ ಮನೆಯೊಂದರಲ್ಲಿ ಎಲ್ಪಿಜಿ ಸಿಲಿಂಡರ್ ಸ್ಫೋಟ ಸಂಭವಿಸಿದ್ದು, ಮಹಿಳೆ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ಸೇವೆಯ (ಡಿಎಫ್ಎಸ್) ಅಧಿಕಾರಿಗಳು ತಿಳಿಸಿದರು.
ಈ ಬಗ್ಗೆ ನಮಗೆ ಮಂಗಳವಾರ ತಡರಾತ್ರಿ ಸುಮಾರು 12.15ಕ್ಕೆ ಕ್ಕೆ ಕರೆ ಬಂದಿದೆ. ತಕ್ಷಣವೇ 9 ಅಗ್ನಿಶಾಮಕ ವಾಹನಗಳು ಘಟನಾ ಸ್ಥಳಕ್ಕೆ ತೆರಳಿದೆ. ಸಿಲಿಂಡರ್ ಸ್ಪೋಟದಿಂದಾಗಿ ಮನೆಯ ಮೇಲ್ಛಾವಣಿಯ ಒಂದು ಭಾಗ ಕುಸಿದಿದೆ’ ಎಂದು ಅವರು ಹೇಳಿದರು.
ಎಲ್ಪಿಜಿ ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಕಾಣಿಸಿಕೊಂಡಿದ್ದು, ಹೊಗೆಯಿಂದಾಗಿ ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಇನ್ನೊಬ್ಬ ವ್ಯಕ್ತಿಗೆ ಶೇಕಡ 25ರಷ್ಟು ಸುಟ್ಟ ಗಾಯಗಳಾಗಿವೆ. ಅವರನ್ನು ಹೆಗ್ಡೆವಾರ್ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಡಿಎಫ್ಎಸ್ ನಿರ್ದೇಶಕ ಅತುಲ್ ಗರ್ಗ್ ಮಾಹಿತಿ ನೀಡಿದರು.
ಮೃತರನ್ನು ಮುನ್ನಿ ದೇವಿ(45), ನರೇಶ್(22), ಓಂಪ್ರಕಾಶ್(20) ಮತ್ತು ಸುಮನ್(18) ಎಂದು ಗುರುತಿಸಲಾಗಿದೆ. ಈ ಸಂಬಂಧ ತನಿಖೆ ಪ್ರಾರಂಭಿಸಲಾಗಿದೆ’ ಎಂದು ಅಧಿಕಾರಿಗಳು ಹೇಳಿದರು.
NEW DELHI Four people died while another sustained burn injuries following a cylinder blast at a house in Shahdara on Wednesday, Delhi Fire Service (DFS) officials said.
03-05-26 12:34 pm
HK News Staffer
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm