ಬ್ರೇಕಿಂಗ್ ನ್ಯೂಸ್
30-06-21 11:56 am Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 30: ಇಲ್ಲಿನ ಫರ್ಶ್ ಬಜಾರ್ ಪ್ರದೇಶದ ಮನೆಯೊಂದರಲ್ಲಿ ಎಲ್ಪಿಜಿ ಸಿಲಿಂಡರ್ ಸ್ಫೋಟ ಸಂಭವಿಸಿದ್ದು, ಮಹಿಳೆ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ಸೇವೆಯ (ಡಿಎಫ್ಎಸ್) ಅಧಿಕಾರಿಗಳು ತಿಳಿಸಿದರು.
ಈ ಬಗ್ಗೆ ನಮಗೆ ಮಂಗಳವಾರ ತಡರಾತ್ರಿ ಸುಮಾರು 12.15ಕ್ಕೆ ಕ್ಕೆ ಕರೆ ಬಂದಿದೆ. ತಕ್ಷಣವೇ 9 ಅಗ್ನಿಶಾಮಕ ವಾಹನಗಳು ಘಟನಾ ಸ್ಥಳಕ್ಕೆ ತೆರಳಿದೆ. ಸಿಲಿಂಡರ್ ಸ್ಪೋಟದಿಂದಾಗಿ ಮನೆಯ ಮೇಲ್ಛಾವಣಿಯ ಒಂದು ಭಾಗ ಕುಸಿದಿದೆ’ ಎಂದು ಅವರು ಹೇಳಿದರು.
ಎಲ್ಪಿಜಿ ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಕಾಣಿಸಿಕೊಂಡಿದ್ದು, ಹೊಗೆಯಿಂದಾಗಿ ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಇನ್ನೊಬ್ಬ ವ್ಯಕ್ತಿಗೆ ಶೇಕಡ 25ರಷ್ಟು ಸುಟ್ಟ ಗಾಯಗಳಾಗಿವೆ. ಅವರನ್ನು ಹೆಗ್ಡೆವಾರ್ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಡಿಎಫ್ಎಸ್ ನಿರ್ದೇಶಕ ಅತುಲ್ ಗರ್ಗ್ ಮಾಹಿತಿ ನೀಡಿದರು.
ಮೃತರನ್ನು ಮುನ್ನಿ ದೇವಿ(45), ನರೇಶ್(22), ಓಂಪ್ರಕಾಶ್(20) ಮತ್ತು ಸುಮನ್(18) ಎಂದು ಗುರುತಿಸಲಾಗಿದೆ. ಈ ಸಂಬಂಧ ತನಿಖೆ ಪ್ರಾರಂಭಿಸಲಾಗಿದೆ’ ಎಂದು ಅಧಿಕಾರಿಗಳು ಹೇಳಿದರು.
NEW DELHI Four people died while another sustained burn injuries following a cylinder blast at a house in Shahdara on Wednesday, Delhi Fire Service (DFS) officials said.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm