ಬ್ರೇಕಿಂಗ್ ನ್ಯೂಸ್
01-07-21 11:58 am Headline Karnataka News Network ದೇಶ - ವಿದೇಶ
ನವದೆಹಲಿ, ಜುಲೈ 01: ಇಂಧನ ಬೆಲೆ ಏರಿಕೆ ಬೆನ್ನಲ್ಲೇ ಕೇಂದ್ರ ಸರ್ಕಾರ ಗುರುವಾರ ಅಡುಗೆ ಅನಿಲ ಸಿಲಿಂಡರ್ ಬೆಲೆ ಹೆಚ್ಚಳ ಮಾಡಿದೆ. ಇಂಧನ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಇದು ಮತ್ತೊಂದು ಹೊರೆಯಾಗಲಿದೆ.
14.2 ಕೆ.ಜಿ. ಸಾಮರ್ಥ್ಯದ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು 25.50 ರೂಪಾಯಿ ಏರಿಕೆ ಮಾಡಿದ್ದು, ನವದೆಹಲಿಯಲ್ಲಿ ಅನಿಲ ಸಿಲಿಂಡರ್ ಬೆಲೆ 809 ರೂ ಇಂದ 834.50 ರೂಪಾಯಿಗೆ ಏರಿಕೆಯಾಗಿದೆ. 19 ಕೆ.ಜಿ ತೂಕದ ಸಿಲಿಂಡರ್ ಬೆಲೆಯನ್ನು 76 ರೂಪಾಯಿಗೆ ಏರಿಕೆ ಮಾಡಿದ್ದು, ದೆಹಲಿಯಲ್ಲಿ ಈ ಸಿಲಿಂಡರ್ ಬೆಲೆ 1,550ರೂಗೆ ತಲುಪಿದೆ.
ಪ್ರತಿ ತಿಂಗಳ ಮೊದಲ ದಿನ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಅನಿಲ ಸಿಲಿಂಡರ್ಗಳ ಬೆಲೆ ಪರಿಷ್ಕರಣೆ ಮಾಡುತ್ತವೆ. ಬೆಲೆ ಏರಿಕೆ ಮಾಡಬೇಕೇ ಬೇಡವೇ ಎಂಬುದನ್ನು ನಿರ್ಧರಿಸುತ್ತವೆ.
ಫೆಬ್ರವರಿ ಹಾಗೂ ಮಾರ್ಚ್ ತಿಂಗಳಿನಲ್ಲಿ ಅಡುಗೆ ಅನಿಲ ಬೆಲೆಯನ್ನು ಏರಿಕೆ ಮಾಡಲಾಗಿತ್ತು. ಏಪ್ರಿಲ್ನಲ್ಲಿ 10ರೂ ಬೆಲೆ ಇಳಿಕೆ ಮಾಡಲಾಗಿತ್ತು. ಮೇ ತಿಂಗಳಿನಲ್ಲಿ ಯಾವುದೇ ಪರಿಷ್ಕರಣೆ ಮಾಡಿರಲಿಲ್ಲ. ಇದೀಗ ಜುಲೈ ತಿಂಗಳಿನಲ್ಲಿ 25.50 ರೂ ಬೆಲೆ ಏರಿಕೆ ಮಾಡಲಾಗಿದೆ.
ಮೆಟ್ರೋ ಸಿಟಿಗಳಲ್ಲಿ ಎಲ್ಪಿಜಿ ಸಿಲಿಂಡರ್ ದರ ಹೀಗಿದೆ:
ನವದೆಹಲಿಯಲ್ಲಿ 809 ರೂ ಇಂದ 834.50 ರೂಪಾಯಿಗೆ ಏರಿಕೆಯಾಗಿದೆ.ಮುಂಬೈನಲ್ಲಿ ಕೂಡ 834.50 ರೂಪಾಯಿಗೆ ಏರಿಕೆಯಾಗಿದೆ.ಬೆಂಗಳೂರಿನಲ್ಲಿ ಸಿಲಿಂಡರ್ ಬೆಲೆ 812 ರೂ ಇದ್ದದ್ದು ಈಗ 836.50 ರೂಗೆ ಹೆಚ್ಚಳವಾಗಿದೆ.ಕೋಲ್ಕತ್ತಾದಲ್ಲಿ 835.50 ರೂ ಇದ್ದ ಸಿಲಿಂಡರ್ ಬೆಲೆ ಈಗ 861 ರೂಪಾಯಿಗೆ ಏರಿಕೆಯಾಗಿದೆ.
The price of non-subsidized LPG cylinders has been hiked by ₹25 effective from July 1. A domestic cylinder weighing 14.2 kg will now cost ₹834.50 in Delhi.
08-10-25 09:21 am
Bangalore Correspondent
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
Big Boss Kannada Closed: ಕನ್ನಡ ಶೋ ಬಿಗ್ ಬಾಸ್ ಗ...
07-10-25 07:32 pm
08-10-25 09:24 am
HK News Desk
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
ವಿಶ್ವಸಂಸ್ಥೆ ಮಹಾಧಿವೇಶನಕ್ಕೆ ಪಿಪಿ ಚೌಧರಿ ನೇತೃತ್ವದ...
07-10-25 01:53 pm
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
07-10-25 11:14 pm
Mangalore Correspondent
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
08-10-25 09:17 am
Udupi Correspondent
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm