ಬ್ರೇಕಿಂಗ್ ನ್ಯೂಸ್
01-07-21 11:58 am Headline Karnataka News Network ದೇಶ - ವಿದೇಶ
ನವದೆಹಲಿ, ಜುಲೈ 01: ಇಂಧನ ಬೆಲೆ ಏರಿಕೆ ಬೆನ್ನಲ್ಲೇ ಕೇಂದ್ರ ಸರ್ಕಾರ ಗುರುವಾರ ಅಡುಗೆ ಅನಿಲ ಸಿಲಿಂಡರ್ ಬೆಲೆ ಹೆಚ್ಚಳ ಮಾಡಿದೆ. ಇಂಧನ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಇದು ಮತ್ತೊಂದು ಹೊರೆಯಾಗಲಿದೆ.
14.2 ಕೆ.ಜಿ. ಸಾಮರ್ಥ್ಯದ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು 25.50 ರೂಪಾಯಿ ಏರಿಕೆ ಮಾಡಿದ್ದು, ನವದೆಹಲಿಯಲ್ಲಿ ಅನಿಲ ಸಿಲಿಂಡರ್ ಬೆಲೆ 809 ರೂ ಇಂದ 834.50 ರೂಪಾಯಿಗೆ ಏರಿಕೆಯಾಗಿದೆ. 19 ಕೆ.ಜಿ ತೂಕದ ಸಿಲಿಂಡರ್ ಬೆಲೆಯನ್ನು 76 ರೂಪಾಯಿಗೆ ಏರಿಕೆ ಮಾಡಿದ್ದು, ದೆಹಲಿಯಲ್ಲಿ ಈ ಸಿಲಿಂಡರ್ ಬೆಲೆ 1,550ರೂಗೆ ತಲುಪಿದೆ.
ಪ್ರತಿ ತಿಂಗಳ ಮೊದಲ ದಿನ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಅನಿಲ ಸಿಲಿಂಡರ್ಗಳ ಬೆಲೆ ಪರಿಷ್ಕರಣೆ ಮಾಡುತ್ತವೆ. ಬೆಲೆ ಏರಿಕೆ ಮಾಡಬೇಕೇ ಬೇಡವೇ ಎಂಬುದನ್ನು ನಿರ್ಧರಿಸುತ್ತವೆ.
ಫೆಬ್ರವರಿ ಹಾಗೂ ಮಾರ್ಚ್ ತಿಂಗಳಿನಲ್ಲಿ ಅಡುಗೆ ಅನಿಲ ಬೆಲೆಯನ್ನು ಏರಿಕೆ ಮಾಡಲಾಗಿತ್ತು. ಏಪ್ರಿಲ್ನಲ್ಲಿ 10ರೂ ಬೆಲೆ ಇಳಿಕೆ ಮಾಡಲಾಗಿತ್ತು. ಮೇ ತಿಂಗಳಿನಲ್ಲಿ ಯಾವುದೇ ಪರಿಷ್ಕರಣೆ ಮಾಡಿರಲಿಲ್ಲ. ಇದೀಗ ಜುಲೈ ತಿಂಗಳಿನಲ್ಲಿ 25.50 ರೂ ಬೆಲೆ ಏರಿಕೆ ಮಾಡಲಾಗಿದೆ.
ಮೆಟ್ರೋ ಸಿಟಿಗಳಲ್ಲಿ ಎಲ್ಪಿಜಿ ಸಿಲಿಂಡರ್ ದರ ಹೀಗಿದೆ:
ನವದೆಹಲಿಯಲ್ಲಿ 809 ರೂ ಇಂದ 834.50 ರೂಪಾಯಿಗೆ ಏರಿಕೆಯಾಗಿದೆ.ಮುಂಬೈನಲ್ಲಿ ಕೂಡ 834.50 ರೂಪಾಯಿಗೆ ಏರಿಕೆಯಾಗಿದೆ.ಬೆಂಗಳೂರಿನಲ್ಲಿ ಸಿಲಿಂಡರ್ ಬೆಲೆ 812 ರೂ ಇದ್ದದ್ದು ಈಗ 836.50 ರೂಗೆ ಹೆಚ್ಚಳವಾಗಿದೆ.ಕೋಲ್ಕತ್ತಾದಲ್ಲಿ 835.50 ರೂ ಇದ್ದ ಸಿಲಿಂಡರ್ ಬೆಲೆ ಈಗ 861 ರೂಪಾಯಿಗೆ ಏರಿಕೆಯಾಗಿದೆ.
The price of non-subsidized LPG cylinders has been hiked by ₹25 effective from July 1. A domestic cylinder weighing 14.2 kg will now cost ₹834.50 in Delhi.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
16-08-25 11:25 am
HK News Desk
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am