ಬ್ರೇಕಿಂಗ್ ನ್ಯೂಸ್
01-07-21 11:58 am Headline Karnataka News Network ದೇಶ - ವಿದೇಶ
ನವದೆಹಲಿ, ಜುಲೈ 01: ಇಂಧನ ಬೆಲೆ ಏರಿಕೆ ಬೆನ್ನಲ್ಲೇ ಕೇಂದ್ರ ಸರ್ಕಾರ ಗುರುವಾರ ಅಡುಗೆ ಅನಿಲ ಸಿಲಿಂಡರ್ ಬೆಲೆ ಹೆಚ್ಚಳ ಮಾಡಿದೆ. ಇಂಧನ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಇದು ಮತ್ತೊಂದು ಹೊರೆಯಾಗಲಿದೆ.
14.2 ಕೆ.ಜಿ. ಸಾಮರ್ಥ್ಯದ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು 25.50 ರೂಪಾಯಿ ಏರಿಕೆ ಮಾಡಿದ್ದು, ನವದೆಹಲಿಯಲ್ಲಿ ಅನಿಲ ಸಿಲಿಂಡರ್ ಬೆಲೆ 809 ರೂ ಇಂದ 834.50 ರೂಪಾಯಿಗೆ ಏರಿಕೆಯಾಗಿದೆ. 19 ಕೆ.ಜಿ ತೂಕದ ಸಿಲಿಂಡರ್ ಬೆಲೆಯನ್ನು 76 ರೂಪಾಯಿಗೆ ಏರಿಕೆ ಮಾಡಿದ್ದು, ದೆಹಲಿಯಲ್ಲಿ ಈ ಸಿಲಿಂಡರ್ ಬೆಲೆ 1,550ರೂಗೆ ತಲುಪಿದೆ.
ಪ್ರತಿ ತಿಂಗಳ ಮೊದಲ ದಿನ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಅನಿಲ ಸಿಲಿಂಡರ್ಗಳ ಬೆಲೆ ಪರಿಷ್ಕರಣೆ ಮಾಡುತ್ತವೆ. ಬೆಲೆ ಏರಿಕೆ ಮಾಡಬೇಕೇ ಬೇಡವೇ ಎಂಬುದನ್ನು ನಿರ್ಧರಿಸುತ್ತವೆ.

ಫೆಬ್ರವರಿ ಹಾಗೂ ಮಾರ್ಚ್ ತಿಂಗಳಿನಲ್ಲಿ ಅಡುಗೆ ಅನಿಲ ಬೆಲೆಯನ್ನು ಏರಿಕೆ ಮಾಡಲಾಗಿತ್ತು. ಏಪ್ರಿಲ್ನಲ್ಲಿ 10ರೂ ಬೆಲೆ ಇಳಿಕೆ ಮಾಡಲಾಗಿತ್ತು. ಮೇ ತಿಂಗಳಿನಲ್ಲಿ ಯಾವುದೇ ಪರಿಷ್ಕರಣೆ ಮಾಡಿರಲಿಲ್ಲ. ಇದೀಗ ಜುಲೈ ತಿಂಗಳಿನಲ್ಲಿ 25.50 ರೂ ಬೆಲೆ ಏರಿಕೆ ಮಾಡಲಾಗಿದೆ.

ಮೆಟ್ರೋ ಸಿಟಿಗಳಲ್ಲಿ ಎಲ್ಪಿಜಿ ಸಿಲಿಂಡರ್ ದರ ಹೀಗಿದೆ:
ನವದೆಹಲಿಯಲ್ಲಿ 809 ರೂ ಇಂದ 834.50 ರೂಪಾಯಿಗೆ ಏರಿಕೆಯಾಗಿದೆ.ಮುಂಬೈನಲ್ಲಿ ಕೂಡ 834.50 ರೂಪಾಯಿಗೆ ಏರಿಕೆಯಾಗಿದೆ.ಬೆಂಗಳೂರಿನಲ್ಲಿ ಸಿಲಿಂಡರ್ ಬೆಲೆ 812 ರೂ ಇದ್ದದ್ದು ಈಗ 836.50 ರೂಗೆ ಹೆಚ್ಚಳವಾಗಿದೆ.ಕೋಲ್ಕತ್ತಾದಲ್ಲಿ 835.50 ರೂ ಇದ್ದ ಸಿಲಿಂಡರ್ ಬೆಲೆ ಈಗ 861 ರೂಪಾಯಿಗೆ ಏರಿಕೆಯಾಗಿದೆ.
The price of non-subsidized LPG cylinders has been hiked by ₹25 effective from July 1. A domestic cylinder weighing 14.2 kg will now cost ₹834.50 in Delhi.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm