ಬ್ರೇಕಿಂಗ್ ನ್ಯೂಸ್
01-07-21 11:58 am Headline Karnataka News Network ದೇಶ - ವಿದೇಶ
ನವದೆಹಲಿ, ಜುಲೈ 01: ಇಂಧನ ಬೆಲೆ ಏರಿಕೆ ಬೆನ್ನಲ್ಲೇ ಕೇಂದ್ರ ಸರ್ಕಾರ ಗುರುವಾರ ಅಡುಗೆ ಅನಿಲ ಸಿಲಿಂಡರ್ ಬೆಲೆ ಹೆಚ್ಚಳ ಮಾಡಿದೆ. ಇಂಧನ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಇದು ಮತ್ತೊಂದು ಹೊರೆಯಾಗಲಿದೆ.
14.2 ಕೆ.ಜಿ. ಸಾಮರ್ಥ್ಯದ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು 25.50 ರೂಪಾಯಿ ಏರಿಕೆ ಮಾಡಿದ್ದು, ನವದೆಹಲಿಯಲ್ಲಿ ಅನಿಲ ಸಿಲಿಂಡರ್ ಬೆಲೆ 809 ರೂ ಇಂದ 834.50 ರೂಪಾಯಿಗೆ ಏರಿಕೆಯಾಗಿದೆ. 19 ಕೆ.ಜಿ ತೂಕದ ಸಿಲಿಂಡರ್ ಬೆಲೆಯನ್ನು 76 ರೂಪಾಯಿಗೆ ಏರಿಕೆ ಮಾಡಿದ್ದು, ದೆಹಲಿಯಲ್ಲಿ ಈ ಸಿಲಿಂಡರ್ ಬೆಲೆ 1,550ರೂಗೆ ತಲುಪಿದೆ.
ಪ್ರತಿ ತಿಂಗಳ ಮೊದಲ ದಿನ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಅನಿಲ ಸಿಲಿಂಡರ್ಗಳ ಬೆಲೆ ಪರಿಷ್ಕರಣೆ ಮಾಡುತ್ತವೆ. ಬೆಲೆ ಏರಿಕೆ ಮಾಡಬೇಕೇ ಬೇಡವೇ ಎಂಬುದನ್ನು ನಿರ್ಧರಿಸುತ್ತವೆ.

ಫೆಬ್ರವರಿ ಹಾಗೂ ಮಾರ್ಚ್ ತಿಂಗಳಿನಲ್ಲಿ ಅಡುಗೆ ಅನಿಲ ಬೆಲೆಯನ್ನು ಏರಿಕೆ ಮಾಡಲಾಗಿತ್ತು. ಏಪ್ರಿಲ್ನಲ್ಲಿ 10ರೂ ಬೆಲೆ ಇಳಿಕೆ ಮಾಡಲಾಗಿತ್ತು. ಮೇ ತಿಂಗಳಿನಲ್ಲಿ ಯಾವುದೇ ಪರಿಷ್ಕರಣೆ ಮಾಡಿರಲಿಲ್ಲ. ಇದೀಗ ಜುಲೈ ತಿಂಗಳಿನಲ್ಲಿ 25.50 ರೂ ಬೆಲೆ ಏರಿಕೆ ಮಾಡಲಾಗಿದೆ.

ಮೆಟ್ರೋ ಸಿಟಿಗಳಲ್ಲಿ ಎಲ್ಪಿಜಿ ಸಿಲಿಂಡರ್ ದರ ಹೀಗಿದೆ:
ನವದೆಹಲಿಯಲ್ಲಿ 809 ರೂ ಇಂದ 834.50 ರೂಪಾಯಿಗೆ ಏರಿಕೆಯಾಗಿದೆ.ಮುಂಬೈನಲ್ಲಿ ಕೂಡ 834.50 ರೂಪಾಯಿಗೆ ಏರಿಕೆಯಾಗಿದೆ.ಬೆಂಗಳೂರಿನಲ್ಲಿ ಸಿಲಿಂಡರ್ ಬೆಲೆ 812 ರೂ ಇದ್ದದ್ದು ಈಗ 836.50 ರೂಗೆ ಹೆಚ್ಚಳವಾಗಿದೆ.ಕೋಲ್ಕತ್ತಾದಲ್ಲಿ 835.50 ರೂ ಇದ್ದ ಸಿಲಿಂಡರ್ ಬೆಲೆ ಈಗ 861 ರೂಪಾಯಿಗೆ ಏರಿಕೆಯಾಗಿದೆ.
The price of non-subsidized LPG cylinders has been hiked by ₹25 effective from July 1. A domestic cylinder weighing 14.2 kg will now cost ₹834.50 in Delhi.
03-05-26 12:34 pm
HK News Staffer
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm