ಬ್ರೇಕಿಂಗ್ ನ್ಯೂಸ್
06-07-21 12:16 pm Headline Karnataka News Network ದೇಶ - ವಿದೇಶ
Photo credits : Representative Image
ಮಾಸ್ಕೋ, ಜುಲೈ 06: ರಷ್ಯಾದ ಪೂರ್ವ ಭಾಗದ ಕಮ್ಚಟ್ಕಾ ಪೆನೆನ್ಸುಲಾದಲ್ಲಿ ಮಂಗಳವಾರ ವಿಮಾನವೊಂದರ ಸಂಪರ್ಕ ಕಡಿತಗೊಂಡಿದ್ದು, ಅದರಲ್ಲಿ 29 ಮಂದಿ ಪ್ರಯಾಣಿಕರು ಇದ್ದರು ಎಂದು ಟಿಎಎಸ್ಎಸ್ ಮಂಗಳವಾರ ವರದಿ ಮಾಡಿದೆ.
ವಿಮಾನವು ಕೆಳಗಿಳಿಯುವ ಪ್ರಯತ್ನದಲ್ಲಿದ್ದಾಗ ಟ್ರಾಫಿಕ್ ನಿಯಂತ್ರಣ ಕೇಂದ್ರದೊಂದಿಗೆ ಸಂಪರ್ಕ ಕಡಿತಗೊಂಡಿದೆ. AN 26 ವಿಮಾನವು ಪೆಟ್ರೊಪಾವ್ಲಾಸ್ಕ್ ನಿಂದ ಪಲನಾ ಕಡೆಗೆ ಹೊರಟಿತ್ತು ಎನ್ನಲಾಗಿದೆ.

ಆರು ಮಂದಿ ವಿಮಾನ ಸಿಬ್ಬಂದಿಯೂ ವಿಮಾನದಲ್ಲಿದ್ದರು. ಪ್ರಯಾಣಿಕರ ಪೈಕಿ ಇಬ್ಬರು ಮಕ್ಕಳಿದ್ದರು. ವಿಮಾನಕ್ಕಾಗಿ ಶೋಧ ಕಾರ್ಯ ಮುಂದುವರೆದಿದೆ.
ಈ ಹಿಂದೆ ರಷ್ಯಾದಲ್ಲಿ ವಿಮಾನ ಅಪಘಾತಗಳು ಹೆಚ್ಚಿದ್ದವು. ಆನಂತರ ಈಚಿನ ಕೆಲವು ವರ್ಷಗಳಲ್ಲಿ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿತ್ತು. 2019ರಲ್ಲಿ ವಿಮಾನದ ಅಪಘಾತ ಸಂಭವಿಸಿತ್ತು. ಅದರಲ್ಲಿ 41 ಮಂದಿ ಸಾವನ್ನಪ್ಪಿದ್ದರು.
A Russian aircraft with 29 people onboard has gone missing in Russia's the Far East, local media reported on Tuesday. Twenty-nine people were onboard the aircraft including 6 crew members, Sputnik reported.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm